Publish Date: Wed, 29 Jul 2020 (07:03 IST)
Updated Date: Wed, 29 Jul 2020 (07:04 IST)
Normal
0
false
false
false
EN-US
X-NONE
X-NONE
ಬೆಂಗಳೂರು : ಜನರ ಕೆಟ್ಟ ದೃಷ್ಟಿ ಬಿದ್ದಾಗ ಸಮಸ್ಯೆಯಾಗುವುದು ಸಹಜ. ಅನಾರೋಗ್ಯ ಸಮಸ್ಯೆ, ಮಕ್ಕಳು ಹಠ ಮಾಡುವುದು, ಜಗಳವಾಗುತ್ತದೆ. ಇವುಗಳನ್ನು ನಿವಾರಿಸಲು ಈ ಪರಿಹಾರಗಳನ್ನು ಮಾಡಿ.
ಕೆಟ್ಟ ದೃಷ್ಟಿ ತಗುಲಿದ್ದರೆ 5 ಬೆಳ್ಳುಳ್ಳಿಯನ್ನು ದೃಷ್ಟಿಯಾದವರಿಗೆ ತಲೆಗೆ ನಿವಾಳಿಸಿಕೊಂಡು, ಯಾರು ಇಲ್ಲದ ನಿರ್ಜನ ಪ್ರದೇಶದಲ್ಲಿ ಎಸೆದು ತಿರುಗಿನೋಡದೇ ಬರಬೇಕು.
ಮನೆಯಲ್ಲಿ ಜಗಳವಾಗುತ್ತಿದ್ದರೆ ಶನಿವಾರ ಅಥವಾ ಮಂಗಳವಾರ ಮೆಣಸು, ಬೆಳ್ಳುಳ್ಳಿ, ಸಾಸಿವೆ ಮನೆಯಲ್ಲಿ ಸುಡಬೇಕು.