Webdunia - Bharat's app for daily news and videos

Install App

ಕೆಟ್ಟ ದೃಷ್ಟಿಯಿಂದ ಸಮಸ್ಯೆಯಾಗುತ್ತಿದ್ದರೆ ಬೆಳ್ಳುಳ್ಳಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:03 IST)
Normal 0 false false false EN-US X-NONE X-NONE

ಬೆಂಗಳೂರು : ಜನರ  ಕೆಟ್ಟ ದೃಷ್ಟಿ ಬಿದ್ದಾಗ ಸಮಸ್ಯೆಯಾಗುವುದು ಸಹಜ. ಅನಾರೋಗ್ಯ ಸಮಸ್ಯೆ, ಮಕ್ಕಳು ಹಠ ಮಾಡುವುದು, ಜಗಳವಾಗುತ್ತದೆ. ಇವುಗಳನ್ನು ನಿವಾರಿಸಲು ಈ ಪರಿಹಾರಗಳನ್ನು ಮಾಡಿ.

ಕೆಟ್ಟ ದೃಷ್ಟಿ ತಗುಲಿದ್ದರೆ 5 ಬೆಳ್ಳುಳ್ಳಿಯನ್ನು ದೃಷ್ಟಿಯಾದವರಿಗೆ ತಲೆಗೆ ನಿವಾಳಿಸಿಕೊಂಡು, ಯಾರು ಇಲ್ಲದ ನಿರ್ಜನ ಪ್ರದೇಶದಲ್ಲಿ ಎಸೆದು ತಿರುಗಿನೋಡದೇ ಬರಬೇಕು.

ಮನೆಯಲ್ಲಿ ಜಗಳವಾಗುತ್ತಿದ್ದರೆ ಶನಿವಾರ ಅಥವಾ ಮಂಗಳವಾರ ಮೆಣಸು, ಬೆಳ್ಳುಳ್ಳಿ, ಸಾಸಿವೆ ಮನೆಯಲ್ಲಿ ಸುಡಬೇಕು. 

 

 

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments