Webdunia - Bharat's app for daily news and videos

Install App

ಕೆಟ್ಟ ದೃಷ್ಟಿಯಿಂದ ಸಮಸ್ಯೆಯಾಗುತ್ತಿದ್ದರೆ ಬೆಳ್ಳುಳ್ಳಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:03 IST)
Normal 0 false false false EN-US X-NONE X-NONE

ಬೆಂಗಳೂರು : ಜನರ  ಕೆಟ್ಟ ದೃಷ್ಟಿ ಬಿದ್ದಾಗ ಸಮಸ್ಯೆಯಾಗುವುದು ಸಹಜ. ಅನಾರೋಗ್ಯ ಸಮಸ್ಯೆ, ಮಕ್ಕಳು ಹಠ ಮಾಡುವುದು, ಜಗಳವಾಗುತ್ತದೆ. ಇವುಗಳನ್ನು ನಿವಾರಿಸಲು ಈ ಪರಿಹಾರಗಳನ್ನು ಮಾಡಿ.

ಕೆಟ್ಟ ದೃಷ್ಟಿ ತಗುಲಿದ್ದರೆ 5 ಬೆಳ್ಳುಳ್ಳಿಯನ್ನು ದೃಷ್ಟಿಯಾದವರಿಗೆ ತಲೆಗೆ ನಿವಾಳಿಸಿಕೊಂಡು, ಯಾರು ಇಲ್ಲದ ನಿರ್ಜನ ಪ್ರದೇಶದಲ್ಲಿ ಎಸೆದು ತಿರುಗಿನೋಡದೇ ಬರಬೇಕು.

ಮನೆಯಲ್ಲಿ ಜಗಳವಾಗುತ್ತಿದ್ದರೆ ಶನಿವಾರ ಅಥವಾ ಮಂಗಳವಾರ ಮೆಣಸು, ಬೆಳ್ಳುಳ್ಳಿ, ಸಾಸಿವೆ ಮನೆಯಲ್ಲಿ ಸುಡಬೇಕು. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments