Webdunia - Bharat's app for daily news and videos

Install App

ಪದೇ ಪದೇ ಆರೋಗ್ಯ ಕೆಡುತ್ತಿದ್ದರೆ ಸೋಮವಾರದಂದು ಶಿವಾಲಯಕ್ಕೆ ಹೋಗಿ ಹೀಗೆ ಮಾಡಿ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (08:54 IST)
ಬೆಂಗಳೂರು : ಮನುಷ್ಯನೆಂದ ಮೇಲೆ ಆರೋಗ್ಯ ಕೆಡುವುದು ಸಹಜ. ಆದರೆ ಪದೇ ಪದೇ ಅನಾರೋಗ್ಯಕ್ಕೊಳಗಾಗುತ್ತಿದ್ದರೆ ಅವರಿಗೆ ದೋಷ ತಗಲಿದೆ ಎಂದರ್ಥ. ಅಂತವರು ಸೋಮವಾರದಂದು ಶಿವನ ದೇವಾಲಯಕ್ಕೆ ಹೋಗಿ ಈ ರೀತಿ ಮಾಡುವುದರಿಂದ ಸಕಲ ರೋಗಗಳು ನಿವಾರಣೆಯಾಗುತ್ತದೆಯಂತೆ.




ಮನೆಯಲ್ಲಿ ಮಕ್ಕಳಿಗೆ ಆಗಲಿ ಅಥವಾ ಯಾರಿಗೆ ಆಗಲಿ ಪದೆ ಪದೆ ಅನಾರೋಗ್ಯದ ಸಮಸ್ಯೆ ಬಂದ್ರೆ ಸೋಮವಾರ ರಾತ್ರಿ ಒಂಬತ್ತು ಗಂಟೆಯ ಸಮಯದಲ್ಲಿ ಶಿವನ ದೇವಾಲಯಕ್ಕೆ ಹೋಗಿ ಹಾಲು ಮಿಶ್ರಿತ ಜಲವನ್ನು ಅರ್ಪಣೆ ಮಾಡುವುದರಿಂದ ಪದೆ ಪದೆ ಕಾಡುವಂತ ಅನಾರೋಗ್ಯ ಸಮಸ್ಯೆ ಬರುವುದಿಲ್ಲ.


ಅಷ್ಟೇ ಅಲ್ಲದೆ ಯಾವ ವ್ಯಕ್ತಿಯು 14 ಮುಖವುಳ್ಳ ರುದ್ರಾಕ್ಷಿ ಧರಿಸುವುದರಿಂದ ಯಾವ ಕಾಯಿಲೆಗಳು ಇರುವುದಿಲ್ಲ. ಇದರಿಂದ ಜನ್ಮ ಜನ್ಮಾಂತರದ ಪಾಪಗಳು ನಿವಾರಣೆಯಾಗುತ್ತವೆಯಂತೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments