Webdunia - Bharat's app for daily news and videos

Install App

ಮಾನಸಿಕ ನೆಮ್ಮದಿ ಇಲ್ಲವಾದರೆ ಮೊಸರನ್ನಕ್ಕೆ ಇದನ್ನ ಬೆರೆಸಿ ನೈವೇದ್ಯ ಮಾಡಿ

Webdunia
ಗುರುವಾರ, 16 ಏಪ್ರಿಲ್ 2020 (07:04 IST)
ಬೆಂಗಳೂರು : ಮನೆಯಲ್ಲಿ ಎಷ್ಟೇ ಸೌಲಭ್ಯಗಳಿದ್ದರೂ ಮಾನಸಿಕ ನೆಮ್ಮದಿ ಇರುವುದಿಲ್ಲ. ಅಂತವರು ನಿಮ್ಮ ಮನಸ್ಸಿಗೆ ನೆಮ್ಮದಿ ಬೇಕಾದರೆ ಈ ಸಣ್ಣ ತಂತ್ರವನ್ನು ಮಾಡಿ.


ಶುಕ್ರವಾರದಂದು ಮನೆಯಲ್ಲಿ ಮೊಸರನ್ನವನ್ನು ತಯಾರು ಮಾಡಬೇಕು. ಅದಕ್ಕೆ ಅರಶಿನ 3 ಚಿಟಿಕೆ ಹಾಕಿ ನಿಮ್ಮ ಮನೆದೇವರ ಮುಂದೆ ಇಟ್ಟು ಸಂಕಲ್ಪ ಮಾಡಿಕೊಳ್ಳಬೇಕು. ಪೂಜೆ ಬಳಿಕ ಮಕ್ಕಳಿಗೆ ಈ ಪ್ರಸಾದವನ್ನು ತಿನ್ನಿಸಬೇಕು. ಇದನ್ನು ಬೇಳಿಗ್ಗೆ 11 ಗಂಟೆಯ ಒಳಗೆ ಮಾಡಬೇಕು. ಪ್ರತಿ ಶುಕ್ರವಾರ ಹೀಗೇ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಮಹಾದೇವಷ್ಟಕಂ ಸ್ತೋತ್ರಂ ಓದಿ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments