Webdunia - Bharat's app for daily news and videos

Install App

ಮಾನಸಿಕ ನೆಮ್ಮದಿ ಇಲ್ಲವಾದರೆ ಮೊಸರನ್ನಕ್ಕೆ ಇದನ್ನ ಬೆರೆಸಿ ನೈವೇದ್ಯ ಮಾಡಿ

Webdunia
ಗುರುವಾರ, 16 ಏಪ್ರಿಲ್ 2020 (07:04 IST)
ಬೆಂಗಳೂರು : ಮನೆಯಲ್ಲಿ ಎಷ್ಟೇ ಸೌಲಭ್ಯಗಳಿದ್ದರೂ ಮಾನಸಿಕ ನೆಮ್ಮದಿ ಇರುವುದಿಲ್ಲ. ಅಂತವರು ನಿಮ್ಮ ಮನಸ್ಸಿಗೆ ನೆಮ್ಮದಿ ಬೇಕಾದರೆ ಈ ಸಣ್ಣ ತಂತ್ರವನ್ನು ಮಾಡಿ.


ಶುಕ್ರವಾರದಂದು ಮನೆಯಲ್ಲಿ ಮೊಸರನ್ನವನ್ನು ತಯಾರು ಮಾಡಬೇಕು. ಅದಕ್ಕೆ ಅರಶಿನ 3 ಚಿಟಿಕೆ ಹಾಕಿ ನಿಮ್ಮ ಮನೆದೇವರ ಮುಂದೆ ಇಟ್ಟು ಸಂಕಲ್ಪ ಮಾಡಿಕೊಳ್ಳಬೇಕು. ಪೂಜೆ ಬಳಿಕ ಮಕ್ಕಳಿಗೆ ಈ ಪ್ರಸಾದವನ್ನು ತಿನ್ನಿಸಬೇಕು. ಇದನ್ನು ಬೇಳಿಗ್ಗೆ 11 ಗಂಟೆಯ ಒಳಗೆ ಮಾಡಬೇಕು. ಪ್ರತಿ ಶುಕ್ರವಾರ ಹೀಗೇ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments