Webdunia - Bharat's app for daily news and videos

Install App

ಈ ಸ್ಥಳಗಳಿಗೆ ಚಪ್ಪಲಿ ಧರಿಸಿ ಹೋದರೆ ದರಿದ್ರ ಬೆನ್ನು ಹತ್ತುವುದು ಖಂಡಿತ!

Webdunia
ಶನಿವಾರ, 4 ಮೇ 2019 (06:52 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಶಾಸ್ತ್ರ, ಸಂಪ್ರದಾಯಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗುತ್ತದೆ. ಆದ್ದರಿಂದ ನಮ್ಮ ಹಿರಿಯರು ಕೆಲವೊಂದು ಸ್ಥಳಗಳನ್ನು ತುಂಬಾ ಪವಿತ್ರವೆಂದು ನಂಬಿರುತ್ತಾರೆ. ಇಂತಹ ಪವಿತ್ರವಾದ ಸ್ಥಳಗಳಿಗೆ ಚಪ್ಪಲಿ ಧರಿಸಿ ಹೋಗಬಾರದು, ಒಂದು ವೇಳೆ ಹೋದರೆ ದರಿದ್ರ ನಮ್ಮ ಬೆನ್ನುಹತ್ತುತ್ತದೆ ಎನ್ನುತ್ತಾರೆ. ಆ ಸ್ಥಳಗಳು ಯಾವುವು ಎಂಬುದನ್ನು ತಿಳಿಯೋಣ




ಹಿಂದೂ ಧರ್ಮದಲ್ಲಿ ಅಡುಗೆ ಮನೆಯಲ್ಲಿ ದೇವಿ ಅನ್ನಪೂರ್ಣೇಶ್ವರಿ ನೆಲೆಸಿರುತ್ತಾಳೆ ಎಂದು ಭಾವಿಸಲಾಗಿದೆ. ಆದ್ದರಿಂದ ಈ ಸ್ಥಳಕ್ಕೆ ಚಪ್ಪಲಿ ಧರಿಸಿ ಹೋಗಬಾರದು ಎಂದು ಹೇಳುತ್ತಾರೆ. ಹಾಗೇ ಸ್ಟೋರ್ ರೂಂ ಕೂಡ ಆಹಾರಕ್ಕೆ ಸೇರಿದ ಜಾಗವಾಗಿರುತ್ತದೆ. ಈ ಸ್ಥಳದಲ್ಲಿಯೂ ಚಪ್ಪಲಿ ಧರಿಸಿ ಹೋಗಬಾರದು ಎನ್ನುತ್ತಾರೆ ಹಿರಿಯರು.


ದೇವಸ್ಥಾನ, ಮನೆಯ ದೇವರ ಕೋಣೆಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆಂದು ನಂಬಲಾಗಿದೆ. ಆದ್ದರಿಂದ ದೇವರ ಕೋಣೆ ಹಾಗೂ  ದೇವಸ್ಥಾನಗಳ ಒಳಗೆ ಎಂದೂ ಚಪ್ಪಲಿ ಧರಿಸಿ ಹೋಗಬಾರದು. ಅಲ್ಲದೇ ನದಿಗಳಲ್ಲಿ ದೇವಾನುದೇವತೆಗಳು ವಾಸವಾಗಿರುತ್ತಾರೆ. ಆದ್ದರಿಂದ ನದಿಗಳಿಗೆ ಇಳಿಯುವಾಗ ಚಪ್ಪಲಿ ಧರಿಸಬಾರದು ಎನ್ನುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments