Webdunia - Bharat's app for daily news and videos

Install App

ಸ್ನಾನ ಮಾಡದೇ ಈ ವೇಳೆ ದೇವರ ನಾಮ ಪಠಿಸಿದರೆ ಫಲ ಸಿಗುತ್ತದೆಯಂತೆ

Webdunia
ಸೋಮವಾರ, 2 ಜುಲೈ 2018 (11:45 IST)
ಬೆಂಗಳೂರು : ಯಾವುದೇ ದೇವರ  ಪೂಜೆ-ಪುನಸ್ಕಾರಗಳನ್ನು ಸ್ನಾನ ಮಾಡಿಯೇ ಮಾಡಬೇಕು. ಆದ್ರೆ ಈ ಒಂದು  ಶುಭ ಕೆಲಸವನ್ನು  ಸ್ನಾನ ಮಾಡದೆ ಮಾಡಬೇಕು.


ಅದು ಯಾವುದೆಂದರೆ ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಹಸ್ತವನ್ನು ನೋಡ್ತಾ ಕರಾಗ್ರೆ ವಸತೇ ಲಕ್ಷ್ಮಿ: ಕರ ಮಧ್ಯೆ ಸರಸ್ವತಿ ಕರ ಮೂಲೆ ಸ್ಥಿತೆ ಗೌರಿ: ಪ್ರಭಾತೆ ಕರ ದರ್ಶನಂ ಎಂಬ ಮಂತ್ರವನ್ನು ಪಠಿಸಬೇಕು. ಇದು ಸ್ನಾನ ಮಾಡದೆ ಮಾಡುವ ಕೆಲಸ. ಇದರಿಂದ ಜಾತಕದಲ್ಲಿ ಯಾವುದೇ ಗ್ರಹ ದೋಷವಿದ್ದರೂ ದೇವರ ಕೃಪೆ ನಮಗೆ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments