Webdunia - Bharat's app for daily news and videos

Install App

ಸ್ನಾನ ಮಾಡದೇ ಈ ವೇಳೆ ದೇವರ ನಾಮ ಪಠಿಸಿದರೆ ಫಲ ಸಿಗುತ್ತದೆಯಂತೆ

Webdunia
ಸೋಮವಾರ, 2 ಜುಲೈ 2018 (11:45 IST)
ಬೆಂಗಳೂರು : ಯಾವುದೇ ದೇವರ  ಪೂಜೆ-ಪುನಸ್ಕಾರಗಳನ್ನು ಸ್ನಾನ ಮಾಡಿಯೇ ಮಾಡಬೇಕು. ಆದ್ರೆ ಈ ಒಂದು  ಶುಭ ಕೆಲಸವನ್ನು  ಸ್ನಾನ ಮಾಡದೆ ಮಾಡಬೇಕು.


ಅದು ಯಾವುದೆಂದರೆ ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಹಸ್ತವನ್ನು ನೋಡ್ತಾ ಕರಾಗ್ರೆ ವಸತೇ ಲಕ್ಷ್ಮಿ: ಕರ ಮಧ್ಯೆ ಸರಸ್ವತಿ ಕರ ಮೂಲೆ ಸ್ಥಿತೆ ಗೌರಿ: ಪ್ರಭಾತೆ ಕರ ದರ್ಶನಂ ಎಂಬ ಮಂತ್ರವನ್ನು ಪಠಿಸಬೇಕು. ಇದು ಸ್ನಾನ ಮಾಡದೆ ಮಾಡುವ ಕೆಲಸ. ಇದರಿಂದ ಜಾತಕದಲ್ಲಿ ಯಾವುದೇ ಗ್ರಹ ದೋಷವಿದ್ದರೂ ದೇವರ ಕೃಪೆ ನಮಗೆ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments