Webdunia - Bharat's app for daily news and videos

Install App

ಪ್ರತಿದಿನ ದೇವಸ್ಥಾನಕ್ಕೆ ಹೋಗಲು ಆಗದವರು ಈ ಒಂದು ದಿನ ಹೋದರೆ ಒಂದು ತಿಂಗಳಿನ ಪೂರ್ತಿ ಫಲ ದೊರಕುವುದು

Webdunia
ಸೋಮವಾರ, 4 ಫೆಬ್ರವರಿ 2019 (06:47 IST)
ಬೆಂಗಳೂರು : ಪ್ರತಿಯೊಬ್ಬರು ಆಗಾಗ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಕೆಲವರು ಪುಣ್ಯ ಪ್ರಾಪ್ತಿಗಾಗಿ ಪ್ರತಿ ದಿನವು ತಪ್ಪದೇ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.


ಆದರೆ ಕೆಲವರು ಕೆಲವೊಮ್ಮೆ ದೇವಸ್ಥಾನಕ್ಕೆ ಹೋಗಲು ಆಗದಿದ್ದಾಗ ಚಡಪಡಿಸುತ್ತಾರೆ. ಅಂತವರು ಈ ಒಂದು ವಿಶೇಷವಾದ ದಿನ  ದೇವಸ್ಥಾನಕ್ಕೆ ಹೋದರೆ ಸಾಕು. ಅವರಿಗೆ ಒಂದು ತಿಂಗಳಿನ ಪೂರ್ತಿ ಫಲ ಸಿಗುತ್ತದೆ.


ಹೌದು. ಪ್ರತಿದಿನ ಯಾವ ವ್ಯಕ್ತಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲವೋ ಆ ವ್ಯಕ್ತಿ ತಿಂಗಳಿನಲ್ಲಿ ಬರುವ ಎರಡು ಏಕಾದಶಿಯಂದು ದೇವಸ್ಥಾನಕ್ಕೆ ಹೋದರೆ ಒಂದು ತಿಂಗಳಿನ ಪೂರ್ತಿ ಫಲ ಸಿಗುತ್ತದೆ. ಈ ಏಕಾದಶಿಯ ದಿನದಂದು ಶ್ರೀಹರಿ ವಿಷ್ಣು ದೇವಸ್ಥಾನಕ್ಕೆ ಹೋಗಿ ನಿಮ್ಮ ಬೇಡಿಕೆಯನ್ನು ದೇವರ ಮುಂದಿಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ಮುಂದಿನ ಸುದ್ದಿ
Show comments