Webdunia - Bharat's app for daily news and videos

Install App

ಪ್ರತಿದಿನ ದೇವಸ್ಥಾನಕ್ಕೆ ಹೋಗಲು ಆಗದವರು ಈ ಒಂದು ದಿನ ಹೋದರೆ ಒಂದು ತಿಂಗಳಿನ ಪೂರ್ತಿ ಫಲ ದೊರಕುವುದು

Webdunia
ಸೋಮವಾರ, 4 ಫೆಬ್ರವರಿ 2019 (06:47 IST)
ಬೆಂಗಳೂರು : ಪ್ರತಿಯೊಬ್ಬರು ಆಗಾಗ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಕೆಲವರು ಪುಣ್ಯ ಪ್ರಾಪ್ತಿಗಾಗಿ ಪ್ರತಿ ದಿನವು ತಪ್ಪದೇ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.


ಆದರೆ ಕೆಲವರು ಕೆಲವೊಮ್ಮೆ ದೇವಸ್ಥಾನಕ್ಕೆ ಹೋಗಲು ಆಗದಿದ್ದಾಗ ಚಡಪಡಿಸುತ್ತಾರೆ. ಅಂತವರು ಈ ಒಂದು ವಿಶೇಷವಾದ ದಿನ  ದೇವಸ್ಥಾನಕ್ಕೆ ಹೋದರೆ ಸಾಕು. ಅವರಿಗೆ ಒಂದು ತಿಂಗಳಿನ ಪೂರ್ತಿ ಫಲ ಸಿಗುತ್ತದೆ.


ಹೌದು. ಪ್ರತಿದಿನ ಯಾವ ವ್ಯಕ್ತಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲವೋ ಆ ವ್ಯಕ್ತಿ ತಿಂಗಳಿನಲ್ಲಿ ಬರುವ ಎರಡು ಏಕಾದಶಿಯಂದು ದೇವಸ್ಥಾನಕ್ಕೆ ಹೋದರೆ ಒಂದು ತಿಂಗಳಿನ ಪೂರ್ತಿ ಫಲ ಸಿಗುತ್ತದೆ. ಈ ಏಕಾದಶಿಯ ದಿನದಂದು ಶ್ರೀಹರಿ ವಿಷ್ಣು ದೇವಸ್ಥಾನಕ್ಕೆ ಹೋಗಿ ನಿಮ್ಮ ಬೇಡಿಕೆಯನ್ನು ದೇವರ ಮುಂದಿಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶ ಸಹಸ್ರನಾಮ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಚಾಮುಂಡೇಶ್ವರಿ ಅಷ್ಟೋತ್ತರ ಈ ಸಮಸ್ಯೆಯಿದ್ದಲ್ಲಿ ತಪ್ಪದೇ ಓದಿ

ಮುಂದಿನ ಸುದ್ದಿ
Show comments