ಪ್ರಯಾಣ ಮಾಡುವಾಗ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಮಂತ್ರ ಜಪಿಸಿ

Webdunia
ಬುಧವಾರ, 5 ಆಗಸ್ಟ್ 2020 (07:40 IST)
ಬೆಂಗಳೂರು : ಪ್ರಯಾಣ ಮಾಡುವಾಗ ಕೆಲವೊಮ್ಮೆ ಏನಾದರೂ ಅಡೆತಡೆಗಳು ಬರುತ್ತಿರುತ್ತದೆ. ಈ ಸಮಸ್ಯೆ ಎದುರಾಗಬಾರದಂತಿದ್ದರೆ ಈ ನಿಯಮ ಪಾಲಿಸಿ.

ಮನೆಯಿಂದ ಹೊರಗೆ ಹೋಗುವಾಗ ತಂದೆತಾಯಿಯ ಕಾಲಿಗೆ ನಮಸ್ಕರಿಸಿ ಹೋಗಿ. ಅವರ ಆಶೀರ್ವಾದದಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಾಗೇ ಮನೆಯಿಂದ ಹೊರಗಡೆ ಹೋಗುವಾಗ “ಓಂ ಆತ್ಮರಾಮ ಅನಂತನಾಮ ಆಪ್ತ್ಭಾಂಧವ ಶ್ರೀಪರಂದಾಮ ರಕ್ಷಿತಾಂ ರಕ್ಷಿತಾಂ ರಕ್ಷಿತಾಂ” ಈ ಮಂತ್ರವನ್ನು ಪಠಿಸಿ ವಾಹನದಲ್ಲಿ ಪ್ರಯಾಣಿಸಿದರೆ ಯಾವುದೇ ಅಪಘಾತ ಸಂಭವಿಸುವುದಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments