Webdunia - Bharat's app for daily news and videos

Install App

ಪ್ರಯಾಣ ಮಾಡುವಾಗ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಮಂತ್ರ ಜಪಿಸಿ

Webdunia
ಬುಧವಾರ, 5 ಆಗಸ್ಟ್ 2020 (07:40 IST)
ಬೆಂಗಳೂರು : ಪ್ರಯಾಣ ಮಾಡುವಾಗ ಕೆಲವೊಮ್ಮೆ ಏನಾದರೂ ಅಡೆತಡೆಗಳು ಬರುತ್ತಿರುತ್ತದೆ. ಈ ಸಮಸ್ಯೆ ಎದುರಾಗಬಾರದಂತಿದ್ದರೆ ಈ ನಿಯಮ ಪಾಲಿಸಿ.

ಮನೆಯಿಂದ ಹೊರಗೆ ಹೋಗುವಾಗ ತಂದೆತಾಯಿಯ ಕಾಲಿಗೆ ನಮಸ್ಕರಿಸಿ ಹೋಗಿ. ಅವರ ಆಶೀರ್ವಾದದಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಾಗೇ ಮನೆಯಿಂದ ಹೊರಗಡೆ ಹೋಗುವಾಗ “ಓಂ ಆತ್ಮರಾಮ ಅನಂತನಾಮ ಆಪ್ತ್ಭಾಂಧವ ಶ್ರೀಪರಂದಾಮ ರಕ್ಷಿತಾಂ ರಕ್ಷಿತಾಂ ರಕ್ಷಿತಾಂ” ಈ ಮಂತ್ರವನ್ನು ಪಠಿಸಿ ವಾಹನದಲ್ಲಿ ಪ್ರಯಾಣಿಸಿದರೆ ಯಾವುದೇ ಅಪಘಾತ ಸಂಭವಿಸುವುದಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments