Webdunia - Bharat's app for daily news and videos

Install App

ಪ್ರಯಾಣ ಮಾಡುವಾಗ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಮಂತ್ರ ಜಪಿಸಿ

Webdunia
ಬುಧವಾರ, 5 ಆಗಸ್ಟ್ 2020 (07:40 IST)
ಬೆಂಗಳೂರು : ಪ್ರಯಾಣ ಮಾಡುವಾಗ ಕೆಲವೊಮ್ಮೆ ಏನಾದರೂ ಅಡೆತಡೆಗಳು ಬರುತ್ತಿರುತ್ತದೆ. ಈ ಸಮಸ್ಯೆ ಎದುರಾಗಬಾರದಂತಿದ್ದರೆ ಈ ನಿಯಮ ಪಾಲಿಸಿ.

ಮನೆಯಿಂದ ಹೊರಗೆ ಹೋಗುವಾಗ ತಂದೆತಾಯಿಯ ಕಾಲಿಗೆ ನಮಸ್ಕರಿಸಿ ಹೋಗಿ. ಅವರ ಆಶೀರ್ವಾದದಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಾಗೇ ಮನೆಯಿಂದ ಹೊರಗಡೆ ಹೋಗುವಾಗ “ಓಂ ಆತ್ಮರಾಮ ಅನಂತನಾಮ ಆಪ್ತ್ಭಾಂಧವ ಶ್ರೀಪರಂದಾಮ ರಕ್ಷಿತಾಂ ರಕ್ಷಿತಾಂ ರಕ್ಷಿತಾಂ” ಈ ಮಂತ್ರವನ್ನು ಪಠಿಸಿ ವಾಹನದಲ್ಲಿ ಪ್ರಯಾಣಿಸಿದರೆ ಯಾವುದೇ ಅಪಘಾತ ಸಂಭವಿಸುವುದಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments