Webdunia - Bharat's app for daily news and videos

Install App

ನಿಮಗೆ ಯಾವುದೇ ಅನಾರೋಗ್ಯ ಸಮಸ್ಯೆ ಕಾಡಬಾರದಂತಿದ್ದರೆ ಈ ಮಂತ್ರ ಪಠಿಸಿ

Webdunia
ಶನಿವಾರ, 11 ಏಪ್ರಿಲ್ 2020 (07:00 IST)
ಬೆಂಗಳೂರು : ಕೆಲವರು ಪ್ರತಿದಿನ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ಅಂತವರು ಈ ಮಂತ್ರವನ್ನು ಪಠಿಸಿ. ನಿಮಗೆ ಯಾವುದೇ ಅನಾರೋಗ್ಯ  ಸಮಸ್ಯೆ ಕಾಡಲ್ಲ.


ಸಾಕ್ಷಾತ್ ಮಹಾವಿಷ್ಣುವಿನ ಸ್ವರೂಪವಾದ ಧನ್ವಂತರಿ ಮಂತ್ರವನ್ನು ಪ್ರತಿದಿನ ಸ್ನಾನವಾದ ನಂತರ 3 ಬಾರಿ ಪಠಿಸಿದರೆ ಯಾವುದೇ ಅನಾರೋಗ್ಯ ನಿಮ್ಮನ್ನ ಕಾಡಲ್ಲ.

“ನಮೋ ಭಗವತೇ ಮಹಾಸುದರ್ಶನಾಯ|
ವಾಸುದೇವಾಯ ಧನ್ವಂತರಯೇ||
ಅಮೃತ ಕಲಶ ಹಸ್ತಾಯ ಸರ್ವಭಯ ವಿನಾಶಾಯ|
ಸರ್ವರೋಗ ನಿವಾರಣಾಯ||
ತ್ರೈಲೋಕ್ಯ ಪತಯೇ ತ್ರೈಲೋಕ್ಯ ನಿಧಯೇ|
ಶ್ರೀ ಮಹಾವಿಷ್ಣು ಸ್ವರೂಪ||
ಶ್ರೀ ಧನ್ವಂತರೀ ಸ್ವರೂಪ  
ಶ್ರೀ ಶ್ರೀ ಶ್ರೀ ಔಷಧಚಕ್ರ ನಾರಾಯಣಾಯ ಸ್ವಾಹಾ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮಂಗಳವಾರ ತಪ್ಪದೇ ಈ ಹನುಮಾನ್ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments