Webdunia - Bharat's app for daily news and videos

Install App

ಶುಕ್ರವಾರ ಹಾಲಿನಿಂದ ಹೀಗೆ ಮಾಡಿದರೆ ಎಂದೂ ಕಾಡಲ್ಲ ಹಣದ ಸಮಸ್ಯೆ

Webdunia
ಶುಕ್ರವಾರ, 29 ಮಾರ್ಚ್ 2019 (09:42 IST)
ಬೆಂಗಳೂರು : ಮನುಷ್ಯರಿಗೆ ಹೆಚ್ಚಾಗಿ ಎದುರಾಗುವ ಸಮಸ್ಯೆಯೆಂದರೆ ಅದು ಹಣದ ಸಮಸ್ಯೆ. ಜೀವನ ನಡೆಸಲು ಬಹಳ ಮುಖ್ಯವಾಗಿ ಬೇಕಾಗಿರುವುದು  ಹಣ. ಹಣವಿಲ್ಲದವರು ಜೀವನದಲ್ಲಿ ನಾನಾತರಹದ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿ ಶುಕ್ರವಾರದಂದು ಈ ಪರಿಹಾರವನ್ನು ಮಾಡಿದರೆ ಹಣದ ಸಮಸ್ಯೆ ಎಂದೂ ಎದುರಾಗಲ್ಲ.


ತುಳಸಿಗಿಡವಿದ್ದಲ್ಲಿ ನಕರಾತ್ಮಕಶಕ್ತಿ ಇರುವುದಿಲ್ಲ. ತುಳಸಿಗಿಡವನ್ನು ಮುಂಜಾನೆ ಹಾಗೂ ಸಂಜೆಯ ವೇಳೆ ಭಕ್ತಿಯಿಂದ ಯಾರು ಪೂಜಿಸುತ್ತಾರೋ ಅವರ ಮನೆಯಲ್ಲಿ ಹಣದ ಸಮಸ್ಯೆ ಇರುವುದಿಲ್ಲ ಎಂದು ಪಂಡಿತರು ಹೇಳುತ್ತಾರೆ.

 
ಆದ್ದರಿಂದ ದಶಮಿ ತಿಥಿ ಮತ್ತು ಶುಕ್ರವಾರ ಒಂದೇ ದಿನ ಬಂದ ದಿವಸ ಸ್ತ್ರೀಯರು ಪ್ರಾತಃಕಾಲದಲ್ಲಿ ಎದ್ದು ಸ್ನಾನ ಮಾಡಿ ತುಳಸಿ ಗಿಡದ ಸುತ್ತ ಶುದ್ಧ ಮಾಡಿ ಅರಶಿನ, ಕುಂಕುಮ, ರಂಗೋಲಿ ಹಾಗೂ ಹೂವುಗಳಿಂದ ಅಲಂಕರಿಸಿ  ಪೂಜೆ ಮಾಡಿ ನಂತರ ಹಸುವಿನ ಹಾಲನ್ನು ತೆಗೆದುಕೊಂಡು ತುಳಸಿಗಿಡಕ್ಕೆ ಅಭಿಷೇಕ ಮಾಡಬೇಕು. ನಂತರ ತುಳಸಿಗಿಡದ ಬುಡದಲ್ಲಿರುವ ಮಣ್ಣನ್ನು ತೆಗೆದುಕೊಂಡು ಹಣೆಗೆ ತಿಲಕವಿಟ್ಟುಕೊಳ್ಳಬೇಕು. ಇದರಿಂದ ಹಣಕಾಸಿನ ತೊಂದರೆ ದೂರವಾಗಿ ಐಶ್ವರ್ಯವಂತರಾಗುತ್ತೀರಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments