Webdunia - Bharat's app for daily news and videos

Install App

ದೀಪಾವಳಿಯಂದು ಲಕ್ಷ್ಮೀ ಪೂಜೆಯ ಜೊತೆಗೆ ಈ ಕೆಲಸಗಳನ್ನು ಮಾಡಿದರೆ ಎಂದೂ ಆರ್ಥಿಕ ಸಮಸ್ಯೆ ಕಾಡುವುದಿಲ್ಲವಂತೆ

Webdunia
ಬುಧವಾರ, 7 ನವೆಂಬರ್ 2018 (12:40 IST)
ಬೆಂಗಳೂರು : ದೀಪಾವಳಿಯ ದಿನ ಲಕ್ಷ್ಮೀದೇವಿಯ ಆಶೀರ್ವಾದ ಪಡೆಯಲು ಲಕ್ಷ್ಮೀ ಪೂಜೆಯನ್ನು ಮಾಡುತ್ತಾರೆ. ಆದರೆ ಅಂದು ಲಕ್ಷ್ಮೀ ಪೂಜೆಯ ಜೊತೆಗೆ ಕೆಲವೊಂದು ಕೆಲಸಗಳನ್ನು ಮಾಡಿದ್ದರೆ ಲಕ್ಷ್ಮೀ ದೇವಿ ಪ್ರಸ್ನಳಾಗುತ್ತಾಳೆ.


ದೀಪಾವಳಿಯ ದಿನ ಮನೆಗೆ ಉಪ್ಪಿನ ಪ್ಯಾಕೆಟ್ ತೆಗೆದುಕೊಂಡು ಬನ್ನಿ. ಇದನ್ನು ಅಡುಗೆ ಮಾಡುವಾಗ ಉಪಯೋಗಿಸಿ. ಹೀಗೆ ಮಾಡುವುದರಿಂದ ವರ್ಷಪೂರ್ತಿ ದೇವಿಯ ಕೃಪೆಗೆ ಪಾತ್ರರಾಗ್ತೀರಾ. ದೀಪಾವಳಿಯ ದಿನ ಉಪ್ಪಿನ ನೀರನ್ನು ಮನೆಯ ಎಲ್ಲ ಮೂಲೆಗೂ ಚಿಮುಕಿಸಿ. ಹಾಗೇ ದೀಪಾವಳಿಯ ರಾತ್ರಿ ಲಕ್ಷ್ಮಿ ದೇವಿಯ ವಿಗ್ರಹದ ಬಳಿ ಕೊತ್ತಂಬರಿ ಬೀಜವನ್ನು ಇಡಿ. ಬೆಳಿಗ್ಗೆ ನೀರಿರುವ ಮಡಿಕೆಗೆ ಕೊತ್ತಂಬರಿ ಬೀಜವನ್ನು ಹಾಕಿ. ಮಾರನೇ ದಿನವೇ ಕೊತ್ತಂಬರಿ ಮೊಳಕೆಯೊಡೆದ್ರೆ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ ಎನ್ನುವ ನಂಬಿಕೆ ಇದೆ.


ಅಲ್ಲದೇ ದೀಪಾವಳಿಯಂದು ಕೊತ್ತಂಬರಿ, ಅರಿಶಿನ, ಕಮಲದ ಬೀಜ, ಉಪ್ಪನ್ನು ಕೆಂಪು ಬಟ್ಟೆಯಲ್ಲಿ  ಸುತ್ತಿ, ಲಕ್ಷ್ಮಿ ದೇವಿಗೆ ಪೂಜೆ ಮಾಡಿ, ಹಣವಿಡುವ ಸ್ಥಳದಲ್ಲಿ ಇರಿಸಿ. ಇದರಿಂದ ಎಂದೂ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments