Webdunia - Bharat's app for daily news and videos

Install App

ಪೊರಕೆಗೆ ಈ ರೀತಿ ಮಾಡಿದರೆ ಮನೆಯ ಯಜಮಾನನಿಗೆ ದರಿದ್ರ

Webdunia
ಮಂಗಳವಾರ, 19 ಜೂನ್ 2018 (16:41 IST)
ಮನೆಯ ಬೆಳಕು ಗೃಹಿಣಿ ಎನ್ನುತ್ತಾರೆ ನಮ್ಮ ಹಿರಿಯರು. ಇದು ಸತ್ಯ. ಗೃಹಿಣಿಯರು ಮಾಡುವ ಕೆಲಸಗಳ ಮೇಲೆಯೇ ಆ ಮನೆಯ ಪರಿಸ್ಥಿತಿಯು ಆಧಾರವಾಗಿರುತ್ತದೆ. ಆದ್ದರಿಂದ ಕೆಲವೊಮ್ಮೆ  ಗೃಹಿಣಿಯರು ತಿಳಿದೋ ತಿಳಿಯದೆಯೋ ಮಾಡುವಂತಹ ಕೆಲವು ತಪ್ಪುಗಳು ಮನೆಯಲ್ಲಿ ದರಿದ್ರವನ್ನುಂಟುಮಾಡುತ್ತದೆ.

ಸಾಮಾನ್ಯವಾಗಿ ಮಹಿಳೆಯರು ದಿನಕ್ಕೆ 2 ಅಥವಾ 3 ಬಾರಿ ಮನೆಯನ್ನು ಸ್ವಚ್ಚಗೊಳಿಸುತ್ತಿರುತ್ತಾರೆ. 2 ಹೊತ್ತು ಸ್ವಚ್ಚಗೊಳಿಸುವುದು ಒಳ್ಳೆಯದೆಂದು ಜ್ಯೋತಿಷ್ಯರು ಹೇಳುತ್ತಾರೆ. ಕೆಲ ಮಹಿಳೆಯರು ಮನೆಯನ್ನು ಸ್ವಚ್ಚಗೊಳಿಸುವಾಗ ಪೊರಕೆಯನ್ನು ಕಾಲಿಗೆ ತಗಲುವಂತೆ ನಡೆಯುವುದು, ದಾಟುವುದು, ತುಳಿಯುವುದು ಮಾಡುತ್ತಿರುತ್ತಾರೆ. ಹೀಗೆ ಮಾಡುವುದರಿಂದ ಶನೀಶ್ವರ ಹಾಗೂ ಲಕ್ಷ್ಮೀದೇವಿಯರಿಗೆ ತೀವ್ರ ಕೋಪ ತರಿಸಿದಂತೆ ಆಗುತ್ತದೆ.

ಹೀಗೆ ಕೋಪ ಬಂದಾಗ ಆಕೆ ನಿಮ್ಮ ಮನೆಯಿಂದ ಹೊರಟುಹೋಗುತ್ತಾಳೆ. ಇದರಿಂದ  ನಿಮ್ಮ ಮನೆಯ ಯಜಮಾನನಿಗೆ ದರಿದ್ರ ಎದುರಾದಂತೆಯೇ. ಆದ್ದರಿಂದ ಮನೆಯನ್ನು ಸ್ವಚ್ಚಗೊಳಿಸುವಾಗ ಪೊರಕೆ ಕಾಲಿಗೆ ತಾಕದಂತೆ, ದಾಟದಂತೆ ತುಳಿಯದಂತೆ ನೋಡಿಕೊಳ್ಳಿ ಎಂದು ಜ್ಯೋತಿಷ್ಯರು ಹೇಳುತ್ತಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments