Select Your Language

Notifications

webdunia
webdunia
webdunia
webdunia

ರಾಮನವಮಿಯಂದು ಈ ಚಿಕ್ಕ ಕೆಲಸ ಮಾಡಿದರೆ ನಿಮ್ಮ ಜನ್ಮ ಜನ್ಮದ ಪಾಪ ಕಳೆಯುತ್ತದೆ

ರಾಮನವಮಿಯಂದು ಈ ಚಿಕ್ಕ ಕೆಲಸ ಮಾಡಿದರೆ ನಿಮ್ಮ ಜನ್ಮ ಜನ್ಮದ ಪಾಪ ಕಳೆಯುತ್ತದೆ
ಬೆಂಗಳೂರು , ಗುರುವಾರ, 2 ಏಪ್ರಿಲ್ 2020 (09:17 IST)
ಬೆಂಗಳೂರು : ಇಂದು ವಿಶೇಷವಾದ ರಾಮನವಮಿ ಬಂದಿದೆ. ಶ್ರೀರಾಮನನ್ನು ಭಕ್ತಿಯಿಂದ ಪೂಜಿಸಿ ಅವನ  ಅನುಗ್ತಹ ಪಡೆದರೆ ಭಕ್ತರ ಪಾಪಗಳಿಗೆ ವಿಮೋಚನೆ ನೀಡಿ ಸಂಕಷ್ಟಗಳನ್ನು ನಿವಾರಿಸುತ್ತಾನೆ. ಆದಕಾರಣ  ಇಂದು ಈ ಒಂದು ಚಿಕ್ಕ ಕೆಲಸ ಮಾಡಿದರೆ ಶ್ರೀರಾಮನ ಅನುಗ್ರಹ ಪಡೆಯಬಹುದು.


ಇಂದು ರಾಮನ ಪೂಜೆ ಮಾಡುವಾಗ “ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ| ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ|| ಈ ಮಂತ್ರವನ್ನು 3ಬಾರಿ ಪಠಿಸಿ. ಇದರಿಂದ  ನಿಮ್ಮ ಜನ್ಮ ಜನ್ಮದ ಪಾಪ ಕಳೆದು ನಿಮ್ಮ ಕಷ್ಟಗಳು ದೂರವಾಗುತ್ತದೆ. ಹಾಗೇ ಶ್ರೀ ಆಂಜನೇಯಸ್ವಾಮಿಯ ಅನುಗ್ರಹ ದೊರಕುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ