Webdunia - Bharat's app for daily news and videos

Install App

ಈ ತಂತ್ರ ಮಾಡಿದರೆ ಶತ್ರುಗಳು ನಿಮ್ಮ ತಂಟೆಗೆ ಬರುವುದಿಲ್ಲ

Webdunia
ಬುಧವಾರ, 8 ಏಪ್ರಿಲ್ 2020 (07:03 IST)
ಬೆಂಗಳೂರು : ಮನುಷ್ಯನೆಂದ ಮೇಲೆ ಶತ್ರು, ಮಿತ್ರರಿರುವುದು ಸಾಮಾನ್ಯ. ಆದರೆ ಕೆಲವು ಶತ್ರುಗಳು ನಿಮ್ಮನ್ನು ನಾಶ ಮಾಡಲು ಕಾಯುತ್ತಿರುತ್ತಾರೆ. ಅಂತವರು ನಿಮ್ಮ ತಂಟೆಗೆ ಬರಬಾರದಂತಿದ್ದರೆ ಈ ತಂತ್ರ ಮಾಡಿ.

ನಿಂಬೆ ಹಣ್ಣಿನ ಮೇಲೆ ನಿಮ್ಮ ಶತ್ರುವಿನ ಹೆಸರು ಬರೆಯಿರಿ . ನಂತರ ಆ ನಿಂಬೆಹಣ್ಣನ್ನು 2 ಭಾಗ ಮಾಡಿ. ಅದರ ಮೇಲೆ ಶತ್ರು ವಿನಾಶಕ ಅಂಜನವನ್ನು ಹಾಕಿ. ಆ ನಿಂಬೆಹಣ್ಣನ್ನು ತಟ್ಟೆಯಲ್ಲಿಟ್ಟು ಮನೆಯ ಮೂಲೆಯಲ್ಲಿಡಿ. ಆ ನಿಂಬೆಹಣ್ಣು ಸಂಪೂರ್ಣವಾಗಿ ಒಣಗಿದ ಮೇಲೆ ಅದನ್ನು ಸುಡಬೇಕು. ಆ ಬೂದಿಯನ್ನು ಹರಿಯುವ ನೀರಲ್ಲಿ ಬಿಡಿ. ಹೀಗೆ ಮಾಡಿದರೆ ನಿಮ್ಮ ಕಾಟ ಕೊಡುವಂತಹ ಶತ್ರುಗಳು ನಿಮ್ಮ ತಂಟೆಗೆ ಬರುವುದಿಲ್ಲ. 
 

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments