ಅಮಾವಾಸ್ಯೆಯೆಂದು ಹೀಗೆ ಮಾಡಿದರೆ ಲಕ್ಷ್ಮೀದೇವಿ ಪ್ರಸನ್ನಳಾಗುತ್ತಾಳಂತೆ

Webdunia
ಶನಿವಾರ, 7 ಸೆಪ್ಟಂಬರ್ 2019 (06:26 IST)
ಬೆಂಗಳೂರು : ಅಮಾವಾಸ್ಯೆಯನ್ನು ಅಶುಭವೆಂದು ನಂಬಲಾಗಿದೆ. ಅಂದು ಯಾವುದೇ ಕೆಲಸವನ್ನು ಮಾಡಬಾರದು ಎಂದು ಹೇಳುತ್ತಾರೆ. ಆದರೆ ಅಮಾವಾಸ್ಯೆ ರಾತ್ರಿ ಲಕ್ಷ್ಮಿ ದೇವಿಯ ಪೂಜೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಹಣಕ್ಕೆ ಕೊರತೆ ಇರುವುದಿಲ್ಲ ಎಂದು ಪಂಡಿತರು ಹೇಳುತ್ತಾರೆ.




ಅಮಾವಾಸ್ಯೆಯ ರಾತ್ರಿ ನಿಮ್ಮ ಮನೆಯ ಮುಖ್ಯ ದ್ವಾರದಲ್ಲಿ ಚಂದನ ಅಥವಾ ಕುಂಕುಮದಿಂದ ಕಮಲ, ಸುದರ್ಶನ ಚಕ್ರ, ಓಂ, ದೇವಿ ಲಕ್ಷ್ಮಿಯ ಪಾದ, ತ್ರಿಶೂಲ, ಧನುಷ್, ಸ್ವಸ್ತಿಕ್ ಇವುಗಳಲ್ಲಿ ಯಾವುದಾದರೊಂದನ್ನು ಬಿಡಿಸಿ ನಂತರ ಮಂತ್ರ ಪಠಿಸಬೇಕು. ಆ ದಿನ ಆಹಾರದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಸೇವಿಸಬಾರದು. ಹೀಗೆ ಮಾಡಿದರೆ ಲಕ್ಷ್ಮೀದೇವಿಯು ಪ್ರಸನ್ನಗೊಂಡು ಆ ಮನೆಯಲ್ಲ ಶಾಶ್ವತವಾಗಿ ನೆಲೆಯೂರುತ್ತಾಳಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments