Webdunia - Bharat's app for daily news and videos

Install App

ಅಮಾವಾಸ್ಯೆಯೆಂದು ಹೀಗೆ ಮಾಡಿದರೆ ಲಕ್ಷ್ಮೀದೇವಿ ಪ್ರಸನ್ನಳಾಗುತ್ತಾಳಂತೆ

Webdunia
ಶನಿವಾರ, 7 ಸೆಪ್ಟಂಬರ್ 2019 (06:26 IST)
ಬೆಂಗಳೂರು : ಅಮಾವಾಸ್ಯೆಯನ್ನು ಅಶುಭವೆಂದು ನಂಬಲಾಗಿದೆ. ಅಂದು ಯಾವುದೇ ಕೆಲಸವನ್ನು ಮಾಡಬಾರದು ಎಂದು ಹೇಳುತ್ತಾರೆ. ಆದರೆ ಅಮಾವಾಸ್ಯೆ ರಾತ್ರಿ ಲಕ್ಷ್ಮಿ ದೇವಿಯ ಪೂಜೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಹಣಕ್ಕೆ ಕೊರತೆ ಇರುವುದಿಲ್ಲ ಎಂದು ಪಂಡಿತರು ಹೇಳುತ್ತಾರೆ.




ಅಮಾವಾಸ್ಯೆಯ ರಾತ್ರಿ ನಿಮ್ಮ ಮನೆಯ ಮುಖ್ಯ ದ್ವಾರದಲ್ಲಿ ಚಂದನ ಅಥವಾ ಕುಂಕುಮದಿಂದ ಕಮಲ, ಸುದರ್ಶನ ಚಕ್ರ, ಓಂ, ದೇವಿ ಲಕ್ಷ್ಮಿಯ ಪಾದ, ತ್ರಿಶೂಲ, ಧನುಷ್, ಸ್ವಸ್ತಿಕ್ ಇವುಗಳಲ್ಲಿ ಯಾವುದಾದರೊಂದನ್ನು ಬಿಡಿಸಿ ನಂತರ ಮಂತ್ರ ಪಠಿಸಬೇಕು. ಆ ದಿನ ಆಹಾರದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಸೇವಿಸಬಾರದು. ಹೀಗೆ ಮಾಡಿದರೆ ಲಕ್ಷ್ಮೀದೇವಿಯು ಪ್ರಸನ್ನಗೊಂಡು ಆ ಮನೆಯಲ್ಲ ಶಾಶ್ವತವಾಗಿ ನೆಲೆಯೂರುತ್ತಾಳಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments