Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ಈ ಕಾಯಿಯನ್ನು ದಾನ ಮಾಡಿದರೆ ಕೋಟಿ ಪುಣ್ಯ ಪ್ರಾಪ್ತಿ

Webdunia
ಮಂಗಳವಾರ, 17 ನವೆಂಬರ್ 2020 (06:30 IST)
ಬೆಂಗಳೂರು :ದೀಪಾವಳಿ ಅವಮಾಸ್ಯೆ ಮುಗಿದ ಬಳಿಕ ಬರುವ ಮೊದಲ ದಿನವನ್ನು ಕಾರ್ತಿಕ ಮಾಸವೆಂದು ಕರೆಯುತ್ತಾರೆ. ಮಾಸಗಳಲ್ಲಿಯೇ ಅತ್ಯಂತ ಶ್ರೇಷ್ಠ ಮಾಸ ಕಾರ್ತಿಕ ಮಾಸ ಎನ್ನುತ್ತಾರೆ. ಈ ಮಾಸದಲ್ಲಿ ಈ ಒಂದು ಕಾಯಿಯನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆಯಂತೆ.

ಕಾರ್ತಿಕ  ಮಾಸದಲ್ಲಿ ಶಿವಕೇಶವರನ್ನು ಪೂಜಿಸಲಾಗುತ್ತದೆ. ಈ ಮಾಸದಲ್ಲಿ ದಾನಧರ್ಮಗಳನ್ನು ಮಾಡಿದರೆ ಶಿವ ಹಾಗೂ ವಿಷ್ಣು ಇಬ್ಬರ ಅನುಗ್ರಹವು ದೊರೆಯುತ್ತದೆ. ಹಾಗಾಗಿ ಕುಂಬಳಕಾಯಿಯನ್ನು ಕಾರ್ತಿಕ ಮಾಸದಲ್ಲಿ ದಾನ ಮಾಡಿದರೆ ಭೂಮಿ ದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments