Webdunia - Bharat's app for daily news and videos

Install App

ಈ ಹಣ್ಣು ತಿಂದ ಕನಸು ಬಿದ್ದರೆ ಕೈತುಂಬ ಹಣ ಬರುತ್ತಂತೆ

Webdunia
ಗುರುವಾರ, 2 ಮೇ 2019 (06:33 IST)
ಬೆಂಗಳೂರು : ಕನಸುಗಳು ಮುಂದೆ ನಡೆಯುವ ಘಟನೆಗಳ ಬಗ್ಗೆ ಸೂಚನೆ ನೀಡುತ್ತದೆ. ಪ್ರಾಣಿಗಳ, ಪಕ್ಷಿಗಳ, ಮನುಷ್ಯರ ರೂಪದಲ್ಲಿ ಕನಸಿನಲ್ಲಿ ಬಂದು ಮುಂದೆ ನಡೆಯುವುದರ ಬಗ್ಗೆ ತಿಳಿಸುತ್ತವೆ. ಹಾಗೇ ಕನಸಿನಲ್ಲಿ ಹಣ್ಣುಗಳು ಕಂಡರೂ ಕೂಡ ಮುಂದೆ ಆಗುವ ಬಗ್ಗೆ ತಿಳಿದುಕೊಳ್ಳಬಹುದಂತೆ.




ನಿಮಗೆ ಕನಸಿನಲ್ಲಿ ನೆಲ್ಲಿಕಾಯಿ ತಿಂದಂತೆ ಕನಸು  ಕಂಡರೆ ನೀವು ಅಂದುಕೊಂಡಿದ್ದು ನೆರವೇರುತ್ತದೆಯಂತೆ. ಪೇರಲೆ ಹಣ್ಣು ತಿಂದ ಹಾಗೆ ಕಂಡ್ರೆ ಕೈತುಂಬ ಹಣ ಬರುತ್ತಂತೆ. ಶುಂಠಿ ತಿಂದ ಹಾಗೆ ಕನಸು ಬಿದ್ದರೆ ಗೌರವ, ಸನ್ಮಾನ ದೊರಕುತ್ತದೆ ಎಂದು ಅರ್ಥ. ಅನಾನಸ್ ತಿಂದಂತೆ ಕಂಡರೆ ಮೊದಲು ಕಷ್ಟ, ನಂತರ ಪರಿಹಾರ ಸಿಗುತ್ತದೆ ಎಂದರ್ಥವಂತೆ.


ದಾಳಿಂಬೆ ಎಲೆ ಕನಸಿನಲ್ಲಿ ಕಂಡರೆ ನಿಮ್ಮ ಮದುವೆಗೆ ಮುಹೂರ್ತ ಕೂಡಿ ಬಂದಿದೆ ಎಂದೇ ಅರ್ಥ. ಇನ್ನು ದಾಳಿಂಬೆ ಬೀಜ ತಿಂದಂತೆ ಕನಸು ಬಿದ್ದರೆ ಹಣ ಸಿಗುತ್ತೆ ಎಂದರ್ಥವಂತೆ. ಕನಸಿನಲ್ಲಿ ಜೀರಿಗೆ ಮತ್ತು ದ್ರಾಕ್ಷಿ ಹಣ್ಣು ಕಂಡರೆ ನಿಮ್ಮ ಆರೋಗ್ಯ ಸುಧಾರಿಸುತ್ತಿದೆ ಎಂದು ಅರ್ಥ ಮಾಡಿಕೊಳ್ಳಿ. ಮಾವಿನ ಹಣ್ಣು ಕಂಡರೆ ನಿಮ್ಮ ಜೇಬು ತುಂಬುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments