Webdunia - Bharat's app for daily news and videos

Install App

ಇಂತವರ ಮನೆಯಲ್ಲಿ ಊಟ ಮಾಡಿದರೆ ಮಹಾ ಪಾಪ ಸುತ್ತಿಕೊಳ್ಳುತ್ತದೆಯಂತೆ!

Webdunia
ಸೋಮವಾರ, 16 ಏಪ್ರಿಲ್ 2018 (05:56 IST)
ಬೆಂಗಳೂರು :  ಬದುಕಲು ಅನ್ನ, ನೀರು ಬೇಕು.‌ಇದು ಎಲ್ಲರಿಗೂ ಗೊತ್ತಿರುವ ವಿಷಯ. ಪ್ರತಿಯೊಂದು ಅನ್ನದ ಅಗುಳಿನ ಮೇಲೆ ತಿನ್ನುವವರ ಹೆಸರು ಬರೆದಿರುತ್ತದೆಯಂತೆ. ಅನ್ನವನ್ನು ದೇವರ ರೂಪದಲ್ಲಿ ಪೂಜಿಸಲಾಗುತ್ತದೆ. 'ಅನ್ನದಾನ ಮಹಾದಾನ' ಎಂದು ನಂಬಲಾಗಿದೆ. ಆದರೆ ಗರುಡ ಪುರಾಣ ಕೆಲವೊಬ್ಬರ ಮನೆಯಲ್ಲಿ ಅನ್ನ, ಆಹಾರ ಸೇವನೆ ಹಾನಿಕಾರಕವೆಂದು ಹೇಳಿದೆ.


ಕಳ್ಳರು ಅಥವಾ ಅಪರಾಧಿಗಳ ಮನೆಯಲ್ಲಿ ಎಂದೂ ಆಹಾರ ಸೇವನೆ ಮಾಡಬಾರದು.‌ ಅಂತಹವರ ಮನೆಯಲ್ಲಿ ಆಹಾರ ಸೇವನೆ ಮಾಡುವುದರಿಂದ ಅವರ ಪಾಪ ನಮಗೆ ಸುತ್ತಿಕೊಳ್ಳುತ್ತದೆಯಂತೆ.


ಚರಿತ್ರಹೀನ ವ್ಯಕ್ತಿಗಳ ಮನೆಯಲ್ಲೂ ಭೋಜನ ಮಾಡಬಾರದೆಂದು ಗರುಡ ಪುರಾಣದಲ್ಲಿ ಹೇಳಲಾಗಿದೆ.
ಬೇರೆಯವರ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಂಡು ತನ್ನ ಲಾಭಕ್ಕೆ ಬಳಸಿಕೊಳ್ಳುವ ವ್ಯಕ್ತಿಯ ಮನೆಯಲ್ಲೂ ಊಟ ಮಾಡಬಾರದು.


ಕೋಪವೇ ವ್ಯಕ್ತಿಯ ದೊಡ್ಡ ಶತ್ರು ಒಳ್ಳೆಯ ಹಾಗು ಕೆಟ್ಟದರ ನಡುವಿನ ವ್ಯತ್ಯಾಸವನ್ನು ಕೋಪಗೊಂಡ ವ್ಯಕ್ತಿ ಮರೆಯುತ್ತಾನೆ. ಇದರಿಂದ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಅವರ ಮನೆಯಲ್ಲಿ ಊಟ ಮಾಡುವುದರಿಂದ ನಿಮ್ಮ ಸ್ವಭಾವ ಕೂಡ ಅದೇ ರೀತಿಯಾಗುತ್ತದೆ.


ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳ ಮನೆಯಲ್ಲಿ ಕೂಡ ಊಟ ಮಾಡಬಾರದು. ಅಂತವರ ಮನೆಯಲ್ಲಿ ಆಹಾರ ಸೇವನೆ ಮಾಡಿದರೇ ಅವರ ಪಾಪ ನಮ್ಮ ಬೆನ್ನು ಹತ್ತುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ