Webdunia - Bharat's app for daily news and videos

Install App

ಮಾಟಮಂತ್ರ ನಿಮಗೆ ತಟ್ಟಬಾರದು ಎಂದಿದ್ದರೆ ಈ ದೇವರಿಗೆ ಈ ವಸ್ತುವನ್ನು ನೈವೇದ್ಯ ಮಾಡಿ

Webdunia
ಸೋಮವಾರ, 5 ನವೆಂಬರ್ 2018 (12:47 IST)
ಬೆಂಗಳೂರು : ನಿಮ್ಮ ಏಳಿಗೆ ಬಯಸದೆ ಇರುವವರು ದುಷ್ಟ ಶಕ್ತಿಗಳನ್ನು ಬಳಸಿಕೊಂಡು ನಿಮ್ಮ ಮೇಲೆ ಮಾಟ ಮಾಡಿಸುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆ, ಸಾಲ ಭಾದೆ, ಹಣಕಾಸಿನ ಸಮಸ್ಯೆ, ಸಂಬಂಧದಲ್ಲಿ ಅಶಾಂತಿ ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.


ಆದಕಾರಣ ನಿಮ್ಮ ಮೇಲೆ ಮಾಟಮಂತ್ರ ಪ್ರಯೋಗವಾಗಿದೆ ಎಂಬುದು ಖಚಿತವಾದರೆ ಚಿಂತಿಸಬೇಡಿ ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಬೆಲ್ಲದನ್ನ ನೈವೇದ್ಯ ಮಾಡಿ ದಂಪತಿಗಳಿಗೆ ಪ್ರಸಾದ ಕೊಟ್ಟು ಮನೆಯವರೆಲ್ಲರೂ ತಿಂದರೆ, ಸಮಸ್ತ ದುಷ್ಟ ಮಂತ್ರಗಳು ಕೆಲಸ ಮಾಡೋದಿಲ್ಲ, ಮಾಟ ಮಂತ್ರ ತಟ್ಟೋದಿಲ್ಲ.


ನವಗ್ರಹ ತಾಂಬೂಲದಲ್ಲಿ ಬೆಲ್ಲದನ್ನ ಇಟ್ಟು ಪೂಜೆಯನ್ನು ಮಾಡಿ, ಬೆಲ್ಲದನ್ನ ನೈವೇದ್ಯ ಮಾಡಿ, ತಾಂಬೂಲದೊಡನೆ ದಾನ ಮಾಡಿದರೆ, ನಿಮ್ಮ ಕಷ್ಟಗಳು ಬಹಳ ಬೇಗ ನಿವಾರಣೆಯಾಗಿ ಸುಖವಾಗಿರುತ್ತೀರಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶ ಸಹಸ್ರನಾಮ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಮುಂದಿನ ಸುದ್ದಿ
Show comments