Webdunia - Bharat's app for daily news and videos

Install App

ನಿಮಗೆ ದೃಷ್ಟಿ ದೋಷದ ಸಮಸ್ಯೆ ಇದ್ದರೆ ಹೊರಗೆ ಹೋಗುವಾಗ ಹೀಗೆ ಮಾಡಿ

Webdunia
ಶುಕ್ರವಾರ, 7 ಜೂನ್ 2019 (08:07 IST)
ಬೆಂಗಳೂರು : ಮನುಷ್ಯನ ಬಳಿ ಎಷ್ಟೇ ಹಣವಿದ್ದರೂ ಕೂಡ ಅವರು ಅಂದುಕೊಂಡ ಕೆಲಸ ಮಾತ್ರ ಆಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ದೃಷ್ಟಿ ದೋಷ. ಈ ದೃಷ್ಟಿ ದೋಷದಿಂದ ವಿವಾಹ ವಿಳಂಬ, ಸತಿ ಪತಿ ನಡುವೆ ಜಗಳ, ಅನಾರೋಗ್ಯ ಹಲವು ಸಮಸ್ಯೆಗಳು ಕಾಡುತ್ತದೆ. ಈ ದೃಷ್ಟಿ ದೋಷವನ್ನು ನಿವಾರಿಸಲು ಇಲ್ಲಿದೆ ಪರಿಹಾರ ಮಾರ್ಗ.




ಮನೆಯ ಮುಂಬಾಗಿಲಿನಿಂದ ಹೊರಗೆ ಹೋಗುವಾಗ ಕೆಂಪು ಮೆಣಸಿನ ಕಾಯಿಯನ್ನು ಮನೆಯ ಯಾವುದಾದರೊಂದು ಮೂಲೆಯಲ್ಲಿಟ್ಟು ಕಾಲಿನಿಂದ ಹೊಸಕಿ ತಿರುಗಿ ನೋಡದೆ ಹೊರಗೆ ಹೋದರೆ ಹೋದ ಕಾರ್ಯ ಯಶಸ್ವಿಯಾಗುತ್ತದೆ.
ಹಾಗೇ ಪ್ರವಾಸಕ್ಕೆ ಹೋಗುವಾಗ ಮನೆಯ ಮುಂಬಾಗಿಲಿನಲ್ಲಿ ನಿಂಬೆಹಣ್ಣನ್ನು ಇಟ್ಟು ಕಾಲಿನಿಂದ ಹಿಸುಕಿ 2 ಭಾಗ ಮಾಡಿ ವಿರುದ್ಧ ದಿಕ್ಕಿಗೆ ಎಸೆದು ತಿರುಗಿ ನೋಡದೆ ಹೋದರೆ ಯಾವುದೇ ಅನಾಹುತ ಸಂಭವಿಸುವುದಿಲ್ಲ.


ಹಾಗೇ ದೃಷ್ಟಿ ದೋಷದಿಂದ ಹಣಕಾಸಿನ ಸಮಸ್ಯೆ ಎದುರಾದರೆ ಲಕ್ಷ್ಮೀ ದೇವಿಗೆ ಪೂಜೆ ಮಾಡುವಾಗ ದೇವರ ಫೋಟೊದ ಕೆಳಗೆ ಒಂದು ವೀಳ್ಯದೆಲೆಯನ್ನು ಇಟ್ಟು ಪೂಜೆ ಮುಗಿದ ಬಳಿಕ ಅದನ್ನು 4 ಸುತ್ತು ಮಡಚಿ ನಿಮ್ಮ ಪರ್ಸಿನಲ್ಲಿ ಇಟ್ಟುಕೊಳ್ಳಬೇಕು. ನಂತರ ಅದು ಒಣಗಿದ ಮೇಲೆ ಪುನಃ ಹೀಗೆ ಮಾಡಬೇಕು. ಇದರಿಂದ ಹಣಕಾಸಿನ ಸಮಸ್ಯೆ ಎದುರಾಗುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಮುಂದಿನ ಸುದ್ದಿ
Show comments