ಪದೇ ಪದೇ ಸಮಸ್ಯೆಗಳು ಕಾಡುತ್ತಿದ್ದರೆ ನಾಣ್ಯದಿಂದ ಹೀಗೆ ಮಾಡಿ

Webdunia
ಶನಿವಾರ, 27 ಜುಲೈ 2019 (06:36 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು ಸಾಮಾನ್ಯ. ಆದರೆ ಪದೇ ಪದೇ ಸಮಸ್ಯೆಗಳು ಒದಗಿ ಬರುತ್ತಿದ್ದರೆ ಅಂತಹ ಮನುಷ್ಯ ಜೀವನದಲ್ಲಿ ಮೇಲೆಳಲು ಕಷ್ಟವಾಗುತ್ತದೆ. ಅಂತವರು ಈ ಪರಿಹಾರವನ್ನು ಮಾಡಿದರೆ ಈ ಸಮಸ್ಯೆಗಳ ಕಾಟದಿಂದ ಮುಕ್ತಿ ಹೊಂದಬಹುದು.




ಒಂದು ಬಿಳಿ ಬಟ್ಟೆಯ ತುಂಡನ್ನು ತೆಗೆದು ಕೊಂಡು ಚೆನ್ನಾಗಿ ತೊಳೆದು ,ಅದನ್ನು  ಅರಶಿಣದಲ್ಲಿ ಅದ್ದಿ ದೇವರ ಮುಂದೆ ಇರಿಸಿ ದೇವರ ಪೂಜೆ ಮಾಡಿ ನಂತರ ಒಂದೆರಡು ನಾಣ್ಯಗಳನ್ನು ಅದರಲ್ಲಿ ಹಾಕಿ ,ನಿಮ್ಮ ಕಷ್ಟಗಳು ಪರಿಹಾರವಾಗಬೇಕೆಂದು ಬೇಡಿಕೊಳ್ಳಬೇಕು. ನಾಲ್ಕು ವಾರಗಳ ನಂತರ ಅದನ್ನು ಹರಿಯುವ ನೀರಿಗೆ ಹಾಕಬೇಕು ಅಥವಾ ಎಕ್ಕದ ಗಿಡಕ್ಕೆ ಕಟ್ಟಬೇಕು. ಇದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ.


ಹಾಗೇ ಒಂದು ಸಣ್ಣ ರಾಗಿ ಪಾತ್ರೆ ತುಂಬ ನೀರನ್ನು ತುಂಬಿಸಿ , ಸ್ವಲ್ಪ ಚಂದನವನ್ನು ಅದರಲ್ಲಿ ಬೆರೆಸಿ ,ತೊಂದರೆ ಯಾರಿಗೆ ಇರುತ್ತದೆಯೋ ಆ ವ್ಯಕ್ತಿಯ ಮಂಚದ ಕೆಳಗೆ ಇರಿಸಿ ಮತ್ತು ಬೆಳಗ್ಗೆ ಎದ್ದ ಮೇಲೆ ಸ್ನಾನ ಮಾಡಿ ಆ ನೀರನ್ನು ತುಳಸಿ ಗಿಡಕ್ಕೋ ಅಥವಾ ಯಾವುದಾದರೂ ಹೂವಿನ ಗಿಡಕ್ಕೆ ಸುರಿಯಿರಬೇಕು. ಹೀಗೆ ಮಾಡಿದರೂ ಕೂಡ ನಿಮ್ಮ ಸಮಸ್ಯೆಗಳು ಪರಿಹಾರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments