Webdunia - Bharat's app for daily news and videos

Install App

ರಾಹುಕಾಲದಲ್ಲಿ ಹೊರಗಡೆ ಹೋಗಲೇಬೇಕಾದ ಸಂದರ್ಭ ಬಂದರೆ ತಪ್ಪದೇ ಇದನ್ನು ತಿಂದು ಹೋಗಿ

Webdunia
ಭಾನುವಾರ, 17 ಫೆಬ್ರವರಿ 2019 (09:32 IST)
ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಹು ಕಾಲದಲ್ಲಿ ಯಾವುದೇ ಶುಭ ಸಮಾರಂಭಗಳನ್ನು ಮಾಡಬಾರದು ಎಂದು ಹೇಳುತ್ತಾರೆ. ಯಾಕೆಂದರೆ ಆ ಸಮಯ  ಅಶುಭವಾದ್ದರಿಂದ ಯಾವುದೇ ಕೆಲಸ ಮಾಡಿದರೂ ಅದರಿಂದ ತೊಂದರೆ ಎದುರಿಸಬೇಕಾಗುತ್ತದೆ.

ರಾಹು ಕಾಲದಲ್ಲಿ ಉದ್ಯೋಗ  ಶುರು ಮಾಡಬಾರದು. ಯಜ್ಞ ಯಾಗಾದಿಗಳನ್ನು ಮಾಡಬಾರದು. ಎಂಗೇಜ್ಮೆಂಟ್, ಮದುವೆ, ಗೃಹ ಪ್ರವೇಶ ಸೇರಿದಂತೆ ಶುಭ ಕಾರ್ಯಗಳನ್ನು ಮಾಡಬಾರದು. ಹೊಸ ಕೃಷಿ ಕೆಲಸವನ್ನು ರಾಹು ಕಾಲದಲ್ಲಿ ಮಾಡಬೇಡಿ. ರಾಹು ಕಾಲದಲ್ಲಿ ವಾಹನ, ಮನೆ, ಮೊಬೈಲ್, ಕಂಪ್ಯೂಟರ್, ಟಿವಿ, ಆಭರಣ ಸೇರಿದಂತೆ ಯಾವುದೂ ಅಮೂಲ್ಯ ವಸ್ತುಗಳನ್ನು ಖರೀದಿ ಮಾಡಬಾರದು.

 

ಅಲ್ಲದೇ ರಾಹುಕಾಲದಲ್ಲಿ ಹೊರಗಡೆ ಹೋದರೆ ಅಪಾಯವಾಗುವ ಸಂಭವಿರುತ್ತದೆ ಎನ್ನುತ್ತಾರೆ. ಆದರೆ ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ರಾಹುಕಾಲದಲ್ಲೇ  ಹೊರಗಡೆ ಕೆಲಸಕ್ಕೆ ಹೋಗಬೇಕಾಗುತ್ತದೆ. ಆ ವೇಳೆ ಹೊರಗಡೆ ಹೋಗುವಾಗ ಮೊಸರು ಹಾಗೂ ಸಿಹಿ ತಿಂದು ಮನೆಯಿಂದ ಹೊರಗೆ ಹೋಗಬೇಕು. ಇದರಿಂದ ಕೆಟ್ಟದಾಗುವುದಿಲ್ಲವೆನ್ನುತ್ತಾರೆ ಪಂಡಿತರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

ಮುಂದಿನ ಸುದ್ದಿ
Show comments