Webdunia - Bharat's app for daily news and videos

Install App

ರಾಹುಕಾಲದಲ್ಲಿ ಹೊರಗಡೆ ಹೋಗಲೇಬೇಕಾದ ಸಂದರ್ಭ ಬಂದರೆ ತಪ್ಪದೇ ಇದನ್ನು ತಿಂದು ಹೋಗಿ

Webdunia
ಭಾನುವಾರ, 17 ಫೆಬ್ರವರಿ 2019 (09:32 IST)
ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಹು ಕಾಲದಲ್ಲಿ ಯಾವುದೇ ಶುಭ ಸಮಾರಂಭಗಳನ್ನು ಮಾಡಬಾರದು ಎಂದು ಹೇಳುತ್ತಾರೆ. ಯಾಕೆಂದರೆ ಆ ಸಮಯ  ಅಶುಭವಾದ್ದರಿಂದ ಯಾವುದೇ ಕೆಲಸ ಮಾಡಿದರೂ ಅದರಿಂದ ತೊಂದರೆ ಎದುರಿಸಬೇಕಾಗುತ್ತದೆ.

ರಾಹು ಕಾಲದಲ್ಲಿ ಉದ್ಯೋಗ  ಶುರು ಮಾಡಬಾರದು. ಯಜ್ಞ ಯಾಗಾದಿಗಳನ್ನು ಮಾಡಬಾರದು. ಎಂಗೇಜ್ಮೆಂಟ್, ಮದುವೆ, ಗೃಹ ಪ್ರವೇಶ ಸೇರಿದಂತೆ ಶುಭ ಕಾರ್ಯಗಳನ್ನು ಮಾಡಬಾರದು. ಹೊಸ ಕೃಷಿ ಕೆಲಸವನ್ನು ರಾಹು ಕಾಲದಲ್ಲಿ ಮಾಡಬೇಡಿ. ರಾಹು ಕಾಲದಲ್ಲಿ ವಾಹನ, ಮನೆ, ಮೊಬೈಲ್, ಕಂಪ್ಯೂಟರ್, ಟಿವಿ, ಆಭರಣ ಸೇರಿದಂತೆ ಯಾವುದೂ ಅಮೂಲ್ಯ ವಸ್ತುಗಳನ್ನು ಖರೀದಿ ಮಾಡಬಾರದು.

 

ಅಲ್ಲದೇ ರಾಹುಕಾಲದಲ್ಲಿ ಹೊರಗಡೆ ಹೋದರೆ ಅಪಾಯವಾಗುವ ಸಂಭವಿರುತ್ತದೆ ಎನ್ನುತ್ತಾರೆ. ಆದರೆ ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ರಾಹುಕಾಲದಲ್ಲೇ  ಹೊರಗಡೆ ಕೆಲಸಕ್ಕೆ ಹೋಗಬೇಕಾಗುತ್ತದೆ. ಆ ವೇಳೆ ಹೊರಗಡೆ ಹೋಗುವಾಗ ಮೊಸರು ಹಾಗೂ ಸಿಹಿ ತಿಂದು ಮನೆಯಿಂದ ಹೊರಗೆ ಹೋಗಬೇಕು. ಇದರಿಂದ ಕೆಟ್ಟದಾಗುವುದಿಲ್ಲವೆನ್ನುತ್ತಾರೆ ಪಂಡಿತರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments