Webdunia - Bharat's app for daily news and videos

Install App

ಗುರುವಾರದಂದು ಈ ಮರಕ್ಕೆ ನೀರೆರೆದರೆ ಅಪಾರ ಸಂಪತ್ತಿನ ಒಡೆಯರಾಗುತ್ತೀರಿಯಂತೆ

Webdunia
ಭಾನುವಾರ, 30 ಡಿಸೆಂಬರ್ 2018 (07:26 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಗುರುವಾರದಂದು ವಿಷ್ಣು ದೇವನನ್ನು ಪೂಜಿಸಲಾಗುತ್ತದೆ. ವಿಷ್ಣುವಿನ ಮಡದಿ ಸಂಪತ್ತಿಗೆ ಅಧಿದೇವತೆಯಾದ ಶ್ರೀಲಕ್ಷ್ಮೀ. ವಿಷ್ಣುವನ್ನು ಭಕ್ತಿಯಿಂದ ಪೂಜಿಸಿದರೆ ಲಕ್ಷ್ಮೀದೇವಿಯು ಒಲಿಯುತ್ತಾಳೆ ಎನ್ನಲಾಗಿದೆ.


ಹಾಗೇ ವಿಷ್ಣುವಿಗೆ ಹಳದಿ ಬಣ್ಣ ಅಧಿಕ ಪ್ರಿಯವಾದ್ದರಿಂದ ಗುರುವಾರದಂದು ವಿಷ್ಣುವಿಗೆ ಹಳದಿ ಬಣ್ಣದ ಹೂಗಳಿಂದ ಪೂಜೆ ಮಾಡಿ ಬೇಳೆಯನ್ನು ಅರ್ಪಿಸಿದರೆ ವಿಷ್ಣು ಸಂತುಷ್ಟನಾಗುತ್ತಾನೆ.


ಅಲ್ಲದೇ ಗುರುವಾರದಂದು ಬಾಳೆ ಮರದ ಪೂಜೆ ಮಾಡಿದರೆ ಒಳ್ಳೆಯದು ಎಂದು ಹೇಳುತ್ತಾರೆ. ಬಾಳೆಮರಕ್ಕೆ ನೀರೆರೆದು ದೀಪವನ್ನು ಹಚ್ಚಿ ಪೂಜಿಸಿದರೆ ವಿಷ್ಣು ಹಾಗೂ ಲಕ್ಷ್ಮೀದೇವಿಗೆ ಕೃಪೆಗೆ ಪಾತ್ರರಾಗುತ್ತಿರಿ. ಅಪಾರ ಸಂಪತ್ತನ್ನು ಹೊಂದುತ್ತೀರಿ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments