Webdunia - Bharat's app for daily news and videos

Install App

ನವಿಲುಗರಿಯನ್ನು ಮನೆಯ ಈ ಸ್ಥಳದಲ್ಲಿ ಇಟ್ಟರೆ ಎಂದೂ ಕಾಡಲ್ಲ ಆರ್ಥಿಕ ಸಮಸ್ಯೆ

Webdunia
ಬುಧವಾರ, 3 ಏಪ್ರಿಲ್ 2019 (06:37 IST)
ಬೆಂಗಳೂರು : ನವಿಲುಗರಿ ನೋಡಲು ಎಷ್ಟು ಅಂದವಾಗಿ ಕಾಣುತ್ತದೆಯೋ ಹಾಗೇ ಅದು ನಮ್ಮ ಜೀವನವನ್ನು ಸುಂದರವಾಗಿಸಲು ಸಹಾಯಕವಾಗಿದೆ.

ಹೌದು. ನವಿಲು ಗರಿ ಕೃಷ್ಣನಿಗೆ ಪ್ರಿಯವಾದ ವಸ್ತು. ಆದ್ದರಿಂದ ಕೆಲವರು ಕೃಷ್ಣನ ರೂಪದಲ್ಲಿ ನವಿಲುಗರಿಯನ್ನು ಇಟ್ಟು ಪೂಜೆ ಮಾಡುತ್ತಾರೆ. ಹಾಗೇ ನವಿಲು ಗರಿಗೆ ವಾಸ್ತು ಶಾಸ್ತ್ರದಲ್ಲಿಯೂ ಮಹತ್ವದ ಸ್ಥಾನವಿದೆ. ಮನೆಯಲ್ಲಿ ನವಿಲು ಗರಿಯನ್ನಿಡುವುದು ಶುಭ ಸಂಕೇತ. ಲಾಕರ್ ನಲ್ಲಿ ಗರಿಯನ್ನಿಡುವುದರಿಂದ ಆರ್ಥಿಕ ಸಮಸ್ಯೆ ಕಾಡುವುದಿಲ್ಲ. ನವಜಾತ ಶಿಶುವಿನ ತಲೆ ಬಳಿ ಬೆಳ್ಳಿಯ ತಾಯತದಲ್ಲಿ ನವಿಲುಗರಿ ಇಡುವುದರಿಂದ ನಕಾರಾತ್ಮಕ ಶಕ್ತಿಗಳು ಪ್ರಭಾವ ಬೀರುವುದಿಲ್ಲ.

 

ಕಾಳಸರ್ಪ ಯೋಗದ ಅಶುಭ ಪ್ರಭಾವವನ್ನು ದೂರ ಮಾಡುವ ಶಕ್ತಿ ನವಿಲು ಗರಿಗಿದೆ. ಮನೆಯಲ್ಲಿ ಇದನ್ನು ಇಡುವುದರಿಂದ ಹಾವುಗಳು ಮನೆಯೊಳಗೆ ಪ್ರವೇಶ ಮಾಡುವುದಿಲ್ಲ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments