Webdunia - Bharat's app for daily news and videos

Install App

ಹುಣ್ಣಿಮೆ ದಿನ ಈ ದೀಪವನ್ನು ಹಚ್ಚಿದರೆ ಮನೆಯಲ್ಲಿ ಸದಾಕಾಲ ಸಿರಿಸಂಪತ್ತು ತುಂಬಿರುತ್ತದೆ

Webdunia
ಸೋಮವಾರ, 7 ಸೆಪ್ಟಂಬರ್ 2020 (07:33 IST)
ಬೆಂಗಳೂರು : ಸಿರಿ ಸಂಪತ್ತು ಮನೆಯಲ್ಲಿ ಸದಾಕಾಲ ತುಂಬಿರಲಿ ಎಂಬುದು ಎಲ್ಲರ ಆಶಯ. ಹಾಗಾದ್ರೆ ಹುಣ್ಣಿಮೆ ದಿನ ಈ ದೀಪವನ್ನು ಹಚ್ಚಿದರೆ ಮನೆಯಲ್ಲಿ ಸದಾಕಾಲ ಸಿರಿಸಂಪತ್ತು, ಶಾಂತಿ, ನೆಮ್ಮದಿ ನೆಲೆಸಿರುತ್ತದೆ.

ಹುಣ್ಣಿಮೆಯಂದು ಒಂದು ನೀರು ಮತ್ತು ಹೂಗಳಿರುವ ತಟ್ಟೆಯಲ್ಲಿ ಕಾಮಾಕ್ಷಿ ದೀಪವನ್ನು ಇಟ್ಟು ಅದಕ್ಕೆ  ಅರಶಿನ ಕುಂಕುಮ ಹಚ್ಚಿ  2 ಬತ್ತಿಯಿಂದ 1 ಬತ್ತಿಯನ್ನು ಮಾಡಿ ತುಪ್ಪವನ್ನು ಹಾಕಿ ನಿಮ್ಮ ಕುಲದೇವರ ಮುಂದೆ ಕಾಮಾಕ್ಷಿ ದೀಪವನ್ನು ಹಚ್ಚಬೇಕು. ಇದರಿಂದ ಅಷ್ಟ ಲಕ್ಷ್ಮೀಯ ಅನುಗ್ರಹ ದೊರೆಯುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ಮುಂದಿನ ಸುದ್ದಿ
Show comments