Webdunia - Bharat's app for daily news and videos

Install App

ಹುಣ್ಣಿಮೆ ದಿನ ಈ ದೀಪವನ್ನು ಹಚ್ಚಿದರೆ ಮನೆಯಲ್ಲಿ ಸದಾಕಾಲ ಸಿರಿಸಂಪತ್ತು ತುಂಬಿರುತ್ತದೆ

Webdunia
ಸೋಮವಾರ, 7 ಸೆಪ್ಟಂಬರ್ 2020 (07:33 IST)
ಬೆಂಗಳೂರು : ಸಿರಿ ಸಂಪತ್ತು ಮನೆಯಲ್ಲಿ ಸದಾಕಾಲ ತುಂಬಿರಲಿ ಎಂಬುದು ಎಲ್ಲರ ಆಶಯ. ಹಾಗಾದ್ರೆ ಹುಣ್ಣಿಮೆ ದಿನ ಈ ದೀಪವನ್ನು ಹಚ್ಚಿದರೆ ಮನೆಯಲ್ಲಿ ಸದಾಕಾಲ ಸಿರಿಸಂಪತ್ತು, ಶಾಂತಿ, ನೆಮ್ಮದಿ ನೆಲೆಸಿರುತ್ತದೆ.

ಹುಣ್ಣಿಮೆಯಂದು ಒಂದು ನೀರು ಮತ್ತು ಹೂಗಳಿರುವ ತಟ್ಟೆಯಲ್ಲಿ ಕಾಮಾಕ್ಷಿ ದೀಪವನ್ನು ಇಟ್ಟು ಅದಕ್ಕೆ  ಅರಶಿನ ಕುಂಕುಮ ಹಚ್ಚಿ  2 ಬತ್ತಿಯಿಂದ 1 ಬತ್ತಿಯನ್ನು ಮಾಡಿ ತುಪ್ಪವನ್ನು ಹಾಕಿ ನಿಮ್ಮ ಕುಲದೇವರ ಮುಂದೆ ಕಾಮಾಕ್ಷಿ ದೀಪವನ್ನು ಹಚ್ಚಬೇಕು. ಇದರಿಂದ ಅಷ್ಟ ಲಕ್ಷ್ಮೀಯ ಅನುಗ್ರಹ ದೊರೆಯುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments