ಹಾಲಿಗೆ ಇದನ್ನು ಬೆರೆಸಿ ಲಕ್ಷ್ಮೀದೇವಿಗೆ ನೈವೇದ್ಯ ಇಟ್ಟರೆ ಹಣದ ಸುರಿಮಳೆ ಹರಿಯುವುದು

Webdunia
ಮಂಗಳವಾರ, 7 ಜುಲೈ 2020 (08:41 IST)
Normal 0 false false false EN-US X-NONE X-NONE

ಬೆಂಗಳೂರು : ಪ್ರತಿಯೊಬ್ಬರು ದೇವರಿಗೆ ಪೂಜೆ ಮಾಡುತ್ತಾರೆ. ನೈವೇದ್ಯವನ್ನು ಅರ್ಪಿಸುತ್ತಾರೆ. ಆದರೆ ಲಕ್ಷ್ಮೀದೇವಿಗೆ ನೈವೇದ್ಯ ಇಡುವಾಗ ಹಾಲಿಗೆ ಇದನ್ನು ಬೆರೆಸಿ ಇಟ್ಟರೆ ಹಣದ ಸುರಿಮಳೆ ಹರಿಯುತ್ತದೆ.
 

ಮನೆಯಲ್ಲಿ ಲಕ್ಷ್ಮೀದೇವಿಯ ವಿಗ್ರಹವನ್ನು ಇಟ್ಟು ಲಕ್ಷ್ಮೀಗೆ ಪ್ರಿಯವಾದ ಮಲ್ಲಿಗೆ ಹೂವನ್ನು ಇಟ್ಟು ಹಾಲಿನ ನೈವೇದ್ಯ ಅರ್ಪಿಸಬೇಕು. ಆದರೆ ಈ ಹಾಲಿನ ನೈವೇದ್ಯಕ್ಕೆ ಜೇನುತುಪ್ಪವನ್ನು ಮಿಕ್ಸ್ ಮಾಡಿ ಇಡಬೇಕು. ಇದರಿಂದ  ಲಕ್ಷ್ಮೀದೇವಿ ಪ್ರಸನ್ನಳಾಗಿ ಹಣದ ಹೊಳೆ ಹರಿಸುತ್ತಾಳೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments