Webdunia - Bharat's app for daily news and videos

Install App

ಇಂದು ಈ ಶ್ಲೋಕವನ್ನು 3 ಬಾರಿ ಪಠಿಸಿದರೆ ನಿಮ್ಮ ಮನೆಗೆ ಲಕ್ಷ್ಮೀ ಬಂದು ನೆಲೆಸುತ್ತಾಳೆ

Webdunia
ಶುಕ್ರವಾರ, 7 ಆಗಸ್ಟ್ 2020 (07:02 IST)
ಬೆಂಗಳೂರು : ಸಂಪತ್ತಿನ ಅಧಿದೇವತೆ ಲಕ್ಷ್ಮೀ ತಮ್ಮ ಮನೆಯಲ್ಲಿ ನೆಲೆಸಿರಬೇಕೆಂದು ಎಲ್ಲರೂ ಇಚ್ಚಿಸುತ್ತಾರೆ. ಇಂದು ಶ್ರಾವಣ ಮಾಸದ ಶುಕ್ರವಾರವಾದ್ದರಿಂದ ಇಂದು ದೇವರ ಪೂಜೆ ಮಾಡುವಾಗ ಈ ಶ್ಲೋಕವನ್ನು 3 ಬಾರಿ ಪಠಿಸಿದರೆ ನಿಮ್ಮ ಮನೆಗೆ ಲಕ್ಷ್ಮೀ ಬಂದು ನೆಲೆಸುತ್ತಾಳೆ.

ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರ ಮಹಾಲಕ್ಷ್ಮೀಗೆ ಪ್ರಿಯವಾದ ದಿನ. ಆದ್ದರಿಂದ ಶುಕ್ರವಾರದಂದು ಲಕ್ಷ್ಮೀ ದೇವಿ ಪೂಜೆ ಮಾಡುವಾಗ ‘ಇಂದ್ರಕೃತ ಲಕ್ಷ್ಮೀ ಸ್ತೋತ್ರ’ ವನ್ನು ಪಠಿಸಬೇಕು. ‘ನಮಸ್ತೆ ಸರ್ವಲೋಕಾನಂ ಜನನಿಮ್ ಅಬ್ಜಸಂಭಾವಾಮ್ ಶ್ರೀಯಮುನ್ನಿದ ಪದ್ಮಾಕ್ಷಿಂ ವಿಷ್ಣುವಕ್ಷಂ ಸ್ಥಲಸ್ಥಿತಾಮ್’ ಈ ಮಂತ್ರವನ್ನು 3 ಬಾರಿ ಪಠಿಸಿ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments