Webdunia - Bharat's app for daily news and videos

Install App

ಈ ಘಟನೆಗಳು ಎದುರಾದರೆ ನೀವು ಹೊರಗಡೆ ಮಾಡಲು ಹೋದ ಕೆಲಸ ಸುಸೂತ್ರವಾಗಿ ಆಗುವುದು ಖಚಿತ

Webdunia
ಶುಕ್ರವಾರ, 29 ಜೂನ್ 2018 (09:32 IST)
ಬೆಂಗಳೂರು : ಮುಖ್ಯ ಕೆಲಸಕ್ಕೆ ಹೋಗುವಾಗ ಮನಸ್ಸಿನಲ್ಲೊಂದು ಅಳುಕಿರುತ್ತದೆ. ಕೆಲಸ ಸುಸೂತ್ರವಾಗಿ ಆಗುತ್ತಾ ಇಲ್ವಾ ಎಂಬ ಭಯ ಮನೆ ಮಾಡಿರುತ್ತದೆ. ಆದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮುಖ್ಯ ಕೆಲಸಕ್ಕೆ ಹೋಗುವಾಗ ಇವುಗಳಲ್ಲಿ ಯಾವುದಾರೂ ಒಂದು ನಿಮ್ಮ ಕಣ್ಣಿಗೆ ಕಾಣಿಸಿದರೆ ನಿಮ್ಮ ಕೆಲಸ ಸುಸೂತ್ರವಾಗಿ ಆಗುದಂತು ಖಚಿತವಂತೆ.


*ಸಂಜೆ ವೇಳೆ ಪ್ರಯಾಣ ಬೆಳೆಸುವಾಗ ಮಂಗ ಕಂಡರೆ ಅದು ಶುಭ ಸಂಕೇತ.

*ಕೆಲಸಕ್ಕೆ ಹೋಗುವ ವೇಳೆ ಮುಂಗುಸಿ ಕಂಡರೆ ಬಹಳ ಒಳ್ಳೆಯ ಶಕುನ.

*ದನ ಕರುವಿಗೆ ಹಾಲುಣಿಸುತ್ತಿರುವುದು ಕಂಡರೆ ಅದನ್ನು ಶುಭ ಶಕುನ ಎನ್ನುತ್ತಾರೆ.

*ಮನೆಯಿಂದ ಹೊರ ಬೀಳುವ ವೇಳೆ ಸನ್ಯಾಸಿ ಕಣ್ಣಿಗೆ ಬಿದ್ದರೆ ಶುಭ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments