Webdunia - Bharat's app for daily news and videos

Install App

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಉಪ್ಪಿನಿಂದ ಹೀಗೆ ಮಾಡಿ

Webdunia
ಶನಿವಾರ, 13 ಫೆಬ್ರವರಿ 2021 (06:44 IST)
ಬೆಂಗಳೂರು : ಮನುಷ್ಯರಿಗೆ ಅನಾರೋಗ್ಯ ಸಮಸ್ಯೆ ಕಾಡುವುದು ಸಹಜ.. ವಾತಾವರಣ ಬದಲಾದಂತೆ ಜನರು ಕಾಯಿಲೆಗೆ ಬೀಳುತ್ತಾರೆ. ಆದರೆ ಈ ಸಮಸ್ಯೆ ಪದೇ ಪದೇ ಕಾಡುತ್ತಿದ್ದರೆ ವಾಸ್ತು ಶಾಸ್ತ್ರದ ಪ್ರಕಾರ ಈ ನಿಯಮ ಪಾಲಿಸಿ.

ಕುಟುಂಬದ ಯಾವುದೇ ಸದಸ್ಯರು ಅನಾರೋಗ್ಯಕ್ಕೊಳಗಾದಾಗ ರೋಗಿಯ ತಲೆಯ ಮೇಲೆ ಒಂದು ಬಟ್ಟಲಿನಲ್ಲಿ ಸ್ವಲ್ಪ ಕಲ್ಲು ಉಪ್ಪನ್ನು ತಂದು ಇಡಿ. ರೋಗಿಯ ತಲೆ ಪೂರ್ವದ ಕಡೆಗೆ ಇರಬೇಕು. ಇದರಿಂದ ರೋಗಿಯನ್ನು ಸುತ್ತುವರಿದ ನಕರಾತ್ಮಕ ಶಕ್ತಿ ದೂರವಾಗಿ ಅತಿ ಶೀಘ್ರದಲ್ಲಿಯೇ  ಅವರ ಆರೋಗ್ಯ ಸುಧಾರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments