ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಉಪ್ಪಿನಿಂದ ಹೀಗೆ ಮಾಡಿ

Webdunia
ಶನಿವಾರ, 13 ಫೆಬ್ರವರಿ 2021 (06:44 IST)
ಬೆಂಗಳೂರು : ಮನುಷ್ಯರಿಗೆ ಅನಾರೋಗ್ಯ ಸಮಸ್ಯೆ ಕಾಡುವುದು ಸಹಜ.. ವಾತಾವರಣ ಬದಲಾದಂತೆ ಜನರು ಕಾಯಿಲೆಗೆ ಬೀಳುತ್ತಾರೆ. ಆದರೆ ಈ ಸಮಸ್ಯೆ ಪದೇ ಪದೇ ಕಾಡುತ್ತಿದ್ದರೆ ವಾಸ್ತು ಶಾಸ್ತ್ರದ ಪ್ರಕಾರ ಈ ನಿಯಮ ಪಾಲಿಸಿ.

ಕುಟುಂಬದ ಯಾವುದೇ ಸದಸ್ಯರು ಅನಾರೋಗ್ಯಕ್ಕೊಳಗಾದಾಗ ರೋಗಿಯ ತಲೆಯ ಮೇಲೆ ಒಂದು ಬಟ್ಟಲಿನಲ್ಲಿ ಸ್ವಲ್ಪ ಕಲ್ಲು ಉಪ್ಪನ್ನು ತಂದು ಇಡಿ. ರೋಗಿಯ ತಲೆ ಪೂರ್ವದ ಕಡೆಗೆ ಇರಬೇಕು. ಇದರಿಂದ ರೋಗಿಯನ್ನು ಸುತ್ತುವರಿದ ನಕರಾತ್ಮಕ ಶಕ್ತಿ ದೂರವಾಗಿ ಅತಿ ಶೀಘ್ರದಲ್ಲಿಯೇ  ಅವರ ಆರೋಗ್ಯ ಸುಧಾರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments