ನೀವು ಕೊಟ್ಟ ಹಣ ಆದಷ್ಟೂ ಬೇಗ ವಾಪಸು ಬರಬೇಕೆಂದರೆ ಈ ಪರಿಹಾರವನ್ನು ಮಾಡಿ

Webdunia
ಶುಕ್ರವಾರ, 31 ಜನವರಿ 2020 (05:50 IST)
ಬೆಂಗಳೂರು : ಹಲವು ಸಂದರ್ಭಗಳಲ್ಲಿ ನಾವು ನಮ್ಮವರಿಗೆ ಹಣವನ್ನು ಸಾಲದ ರೂಪದಲ್ಲಿ ಕೊಡುತ್ತೇವೆ. ಆದರೆ ಕೆಲವೊಮ್ಮೆ ಅವರು ಅದನ್ನು ವಾಪಸು ನೀಡಲು ತುಂಬಾ ವಿಳಂಬ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನಿಮ್ಮ ಹಣ ವಾಪಸು ಬರಲು ಈ ಪರಿಹಾರವನ್ನು ಮಾಡಿ .

ಈಶಾನ್ಯ ದಿಕ್ಕಿನಲ್ಲಿ ಲಕ್ಷ್ಮೀದೇವಿಯ ಫೋಟೋವನ್ನಿಟ್ಟು 48 ದಿನಗಳ ಕಾಲ ದೇವಿಯ ಮುಂದೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಬೇಕು. ಹಾಗೇ ಮಹಾಲಕ್ಷ್ಮೀ ಅಷ್ಟೋತ್ತರ ಮಂತ್ರವನ್ನು ಜಪಿಸಬೇಕು, ದೇವಿಗೆ ಪ್ರತಿದಿನ ಸಿಹಿ ಪದಾರ್ಥವನ್ನು ನೈವೇದ್ಯವಾಗಿ ಇಡಬೇಕು. ನೀವು ಹೀಗೆ ಮಾಡಿದರೆ ನಿಮಗೆ ಬರಬೇಕಾದ ಹಣ ವಾಪಸು ಬರುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments