Webdunia - Bharat's app for daily news and videos

Install App

ನೀವು ಕೊಟ್ಟ ಹಣ ಆದಷ್ಟೂ ಬೇಗ ವಾಪಸು ಬರಬೇಕೆಂದರೆ ಈ ಪರಿಹಾರವನ್ನು ಮಾಡಿ

Webdunia
ಶುಕ್ರವಾರ, 31 ಜನವರಿ 2020 (05:50 IST)
ಬೆಂಗಳೂರು : ಹಲವು ಸಂದರ್ಭಗಳಲ್ಲಿ ನಾವು ನಮ್ಮವರಿಗೆ ಹಣವನ್ನು ಸಾಲದ ರೂಪದಲ್ಲಿ ಕೊಡುತ್ತೇವೆ. ಆದರೆ ಕೆಲವೊಮ್ಮೆ ಅವರು ಅದನ್ನು ವಾಪಸು ನೀಡಲು ತುಂಬಾ ವಿಳಂಬ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನಿಮ್ಮ ಹಣ ವಾಪಸು ಬರಲು ಈ ಪರಿಹಾರವನ್ನು ಮಾಡಿ .

ಈಶಾನ್ಯ ದಿಕ್ಕಿನಲ್ಲಿ ಲಕ್ಷ್ಮೀದೇವಿಯ ಫೋಟೋವನ್ನಿಟ್ಟು 48 ದಿನಗಳ ಕಾಲ ದೇವಿಯ ಮುಂದೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಬೇಕು. ಹಾಗೇ ಮಹಾಲಕ್ಷ್ಮೀ ಅಷ್ಟೋತ್ತರ ಮಂತ್ರವನ್ನು ಜಪಿಸಬೇಕು, ದೇವಿಗೆ ಪ್ರತಿದಿನ ಸಿಹಿ ಪದಾರ್ಥವನ್ನು ನೈವೇದ್ಯವಾಗಿ ಇಡಬೇಕು. ನೀವು ಹೀಗೆ ಮಾಡಿದರೆ ನಿಮಗೆ ಬರಬೇಕಾದ ಹಣ ವಾಪಸು ಬರುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments