Webdunia - Bharat's app for daily news and videos

Install App

ನಿಮ್ಮ ಕೆಲಸದಲ್ಲಿ ಯಶಸ್ಸು ಕಾಣಬೇಕೆಂದರೆ ಬುಧವಾರದಂದು ಗಣೇಶನ ಮುಂದೆ ಈ ಚಿಕ್ಕ ಕೆಲಸ ಮಾಡಿ

Webdunia
ಸೋಮವಾರ, 13 ಏಪ್ರಿಲ್ 2020 (07:06 IST)
Normal 0 false false false EN-US X-NONE X-NONE

ಬೆಂಗಳೂರು : ನಿಮ್ಮ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದರೆ, ಅಂದುಕೊಂಡ ಕೆಲಸದಲ್ಲಿ ಯಶಸ್ಸು ಕಾಣಬೇಕೆಂದರೆ ಬುಧವಾರದಂದು ಗಣೇಶನ ಮುಂದೆ ಈ ಚಿಕ್ಕ ಕೆಲಸ ಮಾಡಿದರೆ  ನೀವು ಅಂದುಕೊಂಡಂತೆ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನಡೆಯುತ್ತದೆ.

 

ಬುಧವಾರದಂದು ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ ಗಣೇಶನ ಫೋಟೋದ ಮುಂದೆ ಒಂದು ಬಿಳಿ ಬಣ್ಣದ ದಾರವನ್ನು ತೆಗೆದುಕೊಂಡು ಅದಕ್ಕೆ ಅರಶಿನ ಹಚ್ಚಿ ಅದಕ್ಕೆ 7 ಗಂಟುಗಳನ್ನು ಹಾಕಿ. ಅದನ್ನು ಗಣೇಶನ ಪೋಟೊ ಮುಂದೆ ಇಟ್ಟು “ಓಂ ಗಣ್ ಗಣಪತಿಯೇ ನಮಃ” ಎಂದು 21 ಬಾರಿ ಪಠಿಸಬೇಕು.  ಬಳಿಕ ಆ ದಾರವನ್ನು ಒಂದು ಬಿಳಿ ಬಣ್ಣದ ಕಾಗದದಲ್ಲಿ ಸುತ್ತಿ  ನಿಮ್ಮ ಪರ್ಸ್ ನಲ್ಲಿಡಬೇಕು.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments