Webdunia - Bharat's app for daily news and videos

Install App

ಈ ಎಲೆಯನ್ನು ಕೈಯಲ್ಲಿ ಹಿಡಿದುಕೊಂಡು ಬೇಡಿಕೊಂಡರೆ ನಿಮ್ಮ ಆಸೆ ಈಡೇರುತ್ತದೆಯಂತೆ

Webdunia
ಸೋಮವಾರ, 15 ಏಪ್ರಿಲ್ 2019 (09:07 IST)
ಬೆಂಗಳೂರು : ಪ್ರಕೃತಿಯಲ್ಲಿ ಅತೀ ಮುಖ್ಯವಾದವು ವೃಕ್ಷ. ಇವು ಮನುಷ್ಯನಿಗೆ ಉಸಿರಾಡಲು ಗಾಳಿಯನ್ನು ನೀಡುವುದು ಮತ್ರವಲ್ಲ, ಅದೃಷ್ಟವನ್ನು ತಂದುಕೊಡುತ್ತವಂತೆ.


ಹೌದು. ವೃಕ್ಷದಲ್ಲಿ ಮುಕ್ಕೋಟಿ ದೇವರಲು ವಾಸವಿದ್ದಾರೆ, ಅದರಲ್ಲೂ ವಿಷ್ಣು ದೇವರು ಅಶ್ವತ್ ಗಿಡದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ನೀವು ನಡೆದುಕೊಂಡು ಹೋಗುವಾಗ ನಿಮ್ಮ ಕಣ್ಣಿಗೆ ಅಶ್ವತ್  ಮರದ ಎಲೆ ಉದುರುವುದು ಕಂಡು ಬಂದರೆ ಆ ಎಲೆಯನ್ನ ತೆಗೆದುಕೊಂಡು ಬಂದು ನಿಮ್ಮ ಮನೆಯಲ್ಲಿ ಇಡಿ


ಆದರೆ ಆ ಎಲೆಯನ್ನ ಯಾವುದೇ ಕಾರಣಕ್ಕೂ ನೆಲದ ಮೇಲೆ ಇಡಬೇಡಿ, ಆ ಎಲೆಯನ್ನ ಪುಸ್ತಕ ಅಥವಾ ನಿಮ್ಮ ಬ್ಯಾಗ್ ನಲ್ಲಿ ಇಡಿ. ಈ ಎಲೆಗೆ ಸೋಮವಾರ ದಿನ ಅಪಾರ ಶಕಿ ಇರುತ್ತದೆ, ಆದ್ದರಿಂದ  ಆ ಎಲೆಯನ್ನ ನೀವು ಸೋಮವಾರ ದಿನ ಕೈಯಲ್ಲಿ ಹಿಡಿದುಕೊಂಡು ನಮ್ಮ ಮನಸ್ಸಿನಲ್ಲಿ ಇರುವುದನ್ನ ಬೇಡಿಕೊಂಡರೆ ಅದು ಖಂಡಿತವಾಗಿ ನೆರವೇರುತ್ತದೆ ಎಂದು ಪಂಡಿತರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments