Webdunia - Bharat's app for daily news and videos

Install App

ನಿಮ್ಮ ವಾಹನ ಪದೇ ಪದೇ ಅಪಘಾತಕ್ಕೀಡಾಗುತ್ತಿದ್ದರೆ ವಾಹನಕ್ಕೆ ಇದನ್ನು ಕಟ್ಟಿ

Webdunia
ಶನಿವಾರ, 15 ಜೂನ್ 2019 (06:48 IST)
ಬೆಂಗಳೂರು : ಆಸೆಯಿಂದ ಕೆಲವರು  ಹೊಸ ಕಾರುಗಳನ್ನು ಖರೀದಿಸುತ್ತಾರೆ.  ಆದರೆ ಈ ಕಾರು ಪದೇ ಪದೇ ಅಪಘಾತಕ್ಕೀಡಾಗುತ್ತಿದ್ದರೆ ಮನಸ್ಸಿಗೆ ತುಂಬಾ ಬೇಸರವಾಗುತ್ತದೆ. ಅದಕ್ಕಾಗಿ ಹೀಗೆ ಮಾಡಿ.




ಜಾತಕದಲ್ಲಿ ಕುಜದೋಷವಿದ್ದರೆ ನಿಮಗೆ ಪದೇ ಪದೇ ಅಪಘಾತ ಸಂಭವಿಸುತ್ತದೆ. ಆದರೆ ಜಾತಕ ಕುಜದೋಷವಿಲ್ಲದಿದ್ದರೂ ಕೂಡ ಪದೇ ಪದೇ ಅಪಘಾತ ಸಂಭವಿಸುತ್ತಿದ್ದರೆ ಇದಕ್ಕೆ ಈ ಪರಿಹಾರವನ್ನು ಮಾಡಿ.


ಯಾವುದಾದರೂ ದುರ್ಗಾದೇವಿಯ ದೇವಸ್ಥಾನದಲ್ಲಿರುವ ಬಳಿ ಇರುವ ಗಂಧಗಿ ಅಂಗಡಿಯಲ್ಲಿ ಕಪ್ಪು ದಾರವಿರುತ್ತದೆ. ಈ ಕಪ್ಪುದಾರವನ್ನು ಹಾಗೂ ಒಂದು ಬೂದು ಕುಂಬಳಕಾಯಿಯನ್ನು  ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿ  ಈ ಕಪ್ಪು ದಾರಕ್ಕೆ ಪೂಜೆ ಮಾಡಿ ತೀರ್ಥ ಹಾಕಿಸಿ. ಈ ಬೂದು ಕುಂಬಳಕಾಯಿಯನ್ನು ಆ ದಾರದಿಂದ ಕಟ್ಟಿ ನಿಮ್ಮ ವಾಹನಕ್ಕೆ ಕಟ್ಟಿ. ಇದರಿಂದ ಅಪಘಾತ ದೋಷದಿಂದ ಪರಿಹಾರ ಸಿಗುತ್ತದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments