Webdunia - Bharat's app for daily news and videos

Install App

ನಿಮ್ಮ ಇಷ್ಟಾರ್ಥಗಳು ಬೇಗ ಈಡೇರಬೇಕೆಂದರೆ ಸಾಯಿಬಾಬಾಗೆ ಇದನ್ನು ಅರ್ಪಿಸಿ

Webdunia
ಶುಕ್ರವಾರ, 28 ಫೆಬ್ರವರಿ 2020 (06:46 IST)
ಬೆಂಗಳೂರು : ಸಾಯಿಬಾಬಾ ಒಬ್ಬ ದೇವತಾ ಮಾನವ. ಇವರು ತಮ್ಮನ್ನು ನಂಬಿ ಬಂದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ. ಆದಕಾರಣ ನಿಮ್ಮ ಇಷ್ಟಾರ್ಥಗಳು ಬೇಗ ಈಡೇರಬೇಕೆಂದರೆ ಸಾಯಿಬಾಬಗೆ ಇದನ್ನು ಅರ್ಪಿಸಿ.


ಗುರುವಾರದಂದು ಸಾಯಿ ಬಾಬಾಗೆ ಸುಗಂಧ ಭರಿತವಾದ ಹೂಗಳಿಂದ ಪೂಜೆ ಮಾಡಿ ಹಾಗೂ ಬಾಬಾಗೆ ಅತಿ ಪ್ರಿಯವಾದ ನೈವೇದ್ಯ ಹಲ್ವ ಮತ್ತು ಪಾಲಕ್ ಸೊಪ್ಪಿನಿಂದ ತಯಾರಿಸಿದ ಪದಾರ್ಥಗಳನ್ನುಅರ್ಪಿಸಿ. ಇದರಿಂದ ಬಾಬಾ ಸಂತುಷ್ಟನಾಗಿ ನಿಮ್ಮ ಕೋರಿಕೆಗಳನ್ನು ನೇರವೇರಿಸುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments