Webdunia - Bharat's app for daily news and videos

Install App

ನಿಮ್ಮ ಇಷ್ಟಾರ್ಥಗಳು ಬೇಗ ಈಡೇರಬೇಕೆಂದರೆ ಸಾಯಿಬಾಬಾಗೆ ಇದನ್ನು ಅರ್ಪಿಸಿ

Webdunia
ಶುಕ್ರವಾರ, 28 ಫೆಬ್ರವರಿ 2020 (06:46 IST)
ಬೆಂಗಳೂರು : ಸಾಯಿಬಾಬಾ ಒಬ್ಬ ದೇವತಾ ಮಾನವ. ಇವರು ತಮ್ಮನ್ನು ನಂಬಿ ಬಂದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ. ಆದಕಾರಣ ನಿಮ್ಮ ಇಷ್ಟಾರ್ಥಗಳು ಬೇಗ ಈಡೇರಬೇಕೆಂದರೆ ಸಾಯಿಬಾಬಗೆ ಇದನ್ನು ಅರ್ಪಿಸಿ.


ಗುರುವಾರದಂದು ಸಾಯಿ ಬಾಬಾಗೆ ಸುಗಂಧ ಭರಿತವಾದ ಹೂಗಳಿಂದ ಪೂಜೆ ಮಾಡಿ ಹಾಗೂ ಬಾಬಾಗೆ ಅತಿ ಪ್ರಿಯವಾದ ನೈವೇದ್ಯ ಹಲ್ವ ಮತ್ತು ಪಾಲಕ್ ಸೊಪ್ಪಿನಿಂದ ತಯಾರಿಸಿದ ಪದಾರ್ಥಗಳನ್ನುಅರ್ಪಿಸಿ. ಇದರಿಂದ ಬಾಬಾ ಸಂತುಷ್ಟನಾಗಿ ನಿಮ್ಮ ಕೋರಿಕೆಗಳನ್ನು ನೇರವೇರಿಸುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂತಾನ ಪ್ರಾಪ್ತಿಗಾಗಿ ಲಕ್ಷ್ಮೀ ದೇವಿಯ ಈ ಅಷ್ಟೋತ್ತರವನ್ನು ತಪ್ಪದೇ ಓದಿ

ವಿಷ್ಣು ದಶಾವತಾರ ಸ್ತೋತ್ರ ಮತ್ತು ಓದುವುದರ ಫಲವೇನು ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸಂತಾನ ಗಣಪತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ: ಈ ಸಮಸ್ಯೆಯಿದ್ದವರು ತಪ್ಪದೇ ಓದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments