Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ತುಳಸಿಯನ್ನು ಹೀಗೆ ಪೂಜೆ ಮಾಡಿ

Webdunia
ಭಾನುವಾರ, 10 ನವೆಂಬರ್ 2019 (08:01 IST)
ಬೆಂಗಳೂರು : ತುಳಸಿ ಪೂಜೆ ಬಹಳ ಹಿಂದಿನಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ಇಂದಿಗೂ ಕೂಡ ಮನೆಯಲ್ಲಿ ತುಳಸಿ ಕಟ್ಟೆ ರಚಿಸಿ ತುಳಸಿ ಗಿಡ ನೆಟ್ಟು ಪ್ರತಿದಿನ ಪೂಜಿಸುತ್ತಾರೆ. ಆದರೆ ಕಾರ್ತಿಕ ಮಾಸದಂದು ತುಳಸಿಯನ್ನು ಈ ರೀತಿ ಪೂಜಿಸಿದರೆ ನಿಮ್ಮ ಮನೆಯಲ್ಲಿ ಧನವೃದ್ಧಿಯಾಗುತ್ತದೆಯಂತೆ.




ಹೌದು.  ಕಾರ್ತಿಕ ಮಾಸದಲ್ಲಿ ತುಳಸಿ ಕಟ್ಟೆಯಲ್ಲಿರುವ ತುಳಸಿಗಿಡವನ್ನು ಶೃಂಗರಿಸಿ, ಆಮೇಲೆ ವಿಷ್ಣುವಿನ  ಸ್ವರೂಪವಾದ ನೆಲ್ಲಿ ಕಾಯಿ ಗಿಡವನ್ನು ಅದರ ಜೊತೆ ನೆಟ್ಟು ಪೂಜೆ ಮಾಡಿದರೆ ಅಂತಹ ಮಹಿಳೆಯರಿಗೆ ದೀರ್ಘ ಸೌಭಾಗ್ಯತ್ವ, ಸುಮಂಗಳತ್ವ ಹಾಗೂ ಸಿರಿಸಂಪತ್ತು ಒದಗಿಬರುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಇಂದು ಆಂಜನೇಯನ ಈ ಸ್ತೋತ್ರವನ್ನು ಓದಿ

ಮಂಗಳವಾರ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮುಂದಿನ ಸುದ್ದಿ
Show comments