ಕಾರ್ತಿಕ ಮಾಸದಲ್ಲಿ ಊಟವನ್ನು ಈ ಎಲೆಯ ಮೇಲೆ ಮಾಡಿದರೆ ತ್ರಿಮೂರ್ತಿಗಳ ಅನುಗ್ರಹ ದೊರೆಯುವುದು

Webdunia
ಗುರುವಾರ, 19 ನವೆಂಬರ್ 2020 (06:11 IST)
ಬೆಂಗಳೂರು : ದೀಪಾವಳಿ ಅವಮಾಸ್ಯೆ ಮುಗಿದ ಬಳಿಕ ಬರುವ ಮೊದಲ ದಿನವನ್ನು ಕಾರ್ತಿಕ ಮಾಸವೆಂದು ಕರೆಯುತ್ತಾರೆ. ಮಾಸಗಳಲ್ಲಿಯೇ ಅತ್ಯಂತ ಪವಿತ್ರವಾದ ಮಾಸ ಕಾರ್ತಿಕ ಮಾಸ ಎನ್ನುತ್ತಾರೆ. ಈ ಮಾಸದಲ್ಲಿ ಒಂದು ಹೊತ್ತು ಊಟ ಮಾಡುವಾಗ ಈ ನಿಯಮ ಪಾಲಿಸಿದರೆ ನಿಮಗೆ ಪುಣ್ಯಫಲ ಪ್ರಾಪ್ತಿಯಾಗುತ್ತದೆ.

ಕಾರ್ತಿಕ ಮಾಸದಲ್ಲಿ  ಶಿವಕೇಶವನನ್ನು ಪೂಜಿಸಲಾಗುತ್ತದೆ. ನಿಯಮ ಪ್ರಕಾರ ಕಾರ್ತಿಕ ಮಾಸದಲ್ಲಿ ಪೂಜೆ ಮಾಡಿದರೆ ನಿಮಗೆ ಶಿವ ಹಾಗೂ ವಿಷ್ಣುವಿನ ಅನುಗ್ರಹ ದೊರೆಯುತ್ತದೆ. ಹಾಗೇ ಕಾರ್ತಿಕ ಮಾಸದಲ್ಲಿ ಒಂದು ದಿನವಾದರೂ ಒಂದು ಹೊತ್ತು ಊಟ ಮಾಡುವಾಗ ಮತ್ತುಗದ ಎಲೆಯ ಮೇಲೆ ಊಟ ಮಾಡಿದರೆ ಬ್ರಹ್ಮದೇವನ ಅನುಗ್ರಹ ದೊರೆಯುತ್ತದೆ. ಇದರಿಂದ ಕಾರ್ತಿಕ ಮಾಸದಲ್ಲಿ ತ್ರಿಮೂರ್ತಿಗಳ ಅನುಗ್ರಹ ನಿಮಗೆ ದೊರೆತು ನಿಮ್ಮ ಜೀವನ ಪಾವನವಾಗುವುಉದ ಖಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments