Webdunia - Bharat's app for daily news and videos

Install App

ಈ ದೇವಸ್ಥಾನದಲ್ಲಿ ಕುಡಗೋಲನ್ನು ಹರಕೆ ರೂಪದಲ್ಲಿ ಅರ್ಪಿಸುತ್ತಾರಂತೆ. ಯಾಕೆ ಗೊತ್ತಾ?

Webdunia
ಮಂಗಳವಾರ, 14 ಮೇ 2019 (07:18 IST)
ಬೆಂಗಳೂರು : ಎಲ್ಲಾ ದೇವಸ್ಥಾನಗಳಲ್ಲಿ ಹೆಚ್ಚಾಗಿ ದೇವರಿಗೆ ಹಣ್ಣು-ಕಾಯಿ, ನೈವೇದ್ಯ, ಕಾಣಿಕೆಗಳನ್ನು ಅರ್ಪಿಸಿದರೆ ಈ ದೇವಾಲಯದಲ್ಲಿ ಮಾತ್ರ ಕುಡಗೋಲನ್ನು ಅರ್ಪಿಸುತ್ತಾರಂತೆ.




ಹೌದು. ಉತ್ತರಾಖಂಡ್ ನ ಫತೇಪುರದಲ್ಲಿ ದಟ್ಟ ಕಾಡಿನ ನಡುವೆ ಇರುವ ಗೋಪಾಲ್ ಬಿಶ್ತ್ ದೇವಾಲಯದಲ್ಲಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿದ ದೇವರಿಗೆ ಭಕ್ತಾದಿಗಳು ಕುಡಗೋಲನ್ನು ಹರಕೆ ರೂಪದಲ್ಲಿ ಅರ್ಪಿಸುತ್ತಾರಂತೆ. ಈ ದೇವಾಲಯದ ಬಗ್ಗೆ ಸ್ಥಳೀಯರಿಗೆ ಅಪಾರ ಶ್ರದ್ಧೆ ಮತ್ತು ಭಕ್ತಿ ಇದೆ. ಭಕ್ತಾದಿಗಳು ಏನೇ ಕೋರಿದರೂ ಈ ದೇವರು ಅದನ್ನು ಈಡೇರಿಸುತ್ತಾನೆ ಎಂದು ಹೇಳುತ್ತಾರೆ.


ದನ ಸಾಕುವವರು ಹಾಗೂ ಕೃಷಿ ಭೂಮಿಯನ್ನು ಹೊಂದಿದ್ದವರು ಇಲ್ಲಿಗೆ ಬಂದು ತಮ್ಮ ಜಾನುವಾರು ಹಾಗೂ ಕೃಷಿ ಭೂಮಿಯನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ ಕುಡಗೋಲು ಅರ್ಪಿಸುತ್ತಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ದಶಾವತಾರ ಸ್ತೋತ್ರ ಮತ್ತು ಓದುವುದರ ಫಲವೇನು ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸಂತಾನ ಗಣಪತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ: ಈ ಸಮಸ್ಯೆಯಿದ್ದವರು ತಪ್ಪದೇ ಓದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Durga Mantra: ದುರ್ಗಾಷ್ಟಕಮ್ ಸ್ತೋತ್ರಂ ಪ್ರತಿನಿತ್ಯ ಪಠಿಸಿ

ಮುಂದಿನ ಸುದ್ದಿ
Show comments