Webdunia - Bharat's app for daily news and videos

Install App

ದೇವರ ಪೂಜೆಗೆ ಒಡೆದ ತೆಂಗಿನಕಾಯಿ ಹಾಳಾದ್ರೆ ಶುಭನಾ? ಅಶುಭನಾ?

Webdunia
ಬುಧವಾರ, 2 ಜನವರಿ 2019 (07:15 IST)
ಬೆಂಗಳೂರು : ದೇವರ ಪೂಜೆಗೆ ಯಾವಾಗಲೂ ತೆಂಗಿನಕಾಯಿ ಬೇಕೆಬೇಕು. ತೆಂಗಿನಕಾಯಿ ಒಡೆಯದೆ ಯಾವುದೇ ದೇವರ ಪೂಜೆಯು ಪೂರ್ಣವಾಗುವುದಿಲ್ಲ.


ಆದರೆ ಇಂತಹ ಪವಿತ್ರವಾದ ತೆಂಗಿನಕಾಯಿಯನ್ನು ದೇವರ ಪೂಜೆಯ ವೇಳೆ  ಒಡೆದಾಗ ಅದು ಹಾಳಾಗಿದ್ದರೆ ಕೆಲವರು ತುಂಬಾ ಭಯಪಡುತ್ತಾರೆ. ಅದು ಅಪಶಕುನ, ಮುಂಬರುವ ಸಮಸ್ಯೆಗಳ ಸೂಚನೆ ಎಂದು ಭಾವಿಸುತ್ತಾರೆ. ಆದರೆ ಇನ್ನು ಮುಂದೆ ಹಾಗೇ ಅಂದು ಕೊಳ್ಳಬೇಡಿ. ಯಾಕೆಂದರೆ ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಇದನ್ನು ಶುಭ ಸಂಕೇತ ಎನ್ನಲಾಗುತ್ತದೆ.


ದೇವರಿಗೆ ನೀವು ಅರ್ಪಣೆ ಮಾಡಿದ ತೆಂಗಿನಕಾಯಿಯನ್ನು ದೇವರು ಸ್ವೀಕರಿಸಿದ್ದಾನೆ. ನಿಮ್ಮ ಪೂಜೆಗೆ ತೃಪ್ತಿಗೊಂಡಿದ್ದಾನೆ. ಶೀಘ್ರವೇ ನಿಮ್ಮೆಲ್ಲ ಆಸೆ ಈಡೇರಲಿದೆ ಎಂದರ್ಥ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments